ಚುನಾವಣಾ ಕಣ | ಅರಂತೋಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಬಿರುಸಿನ ಪ್ರಚಾರ |

May 6, 2023
7:18 PM
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಪರವಾಗಿ ಅರಂತೋಡಿನಲ್ಲಿ  ಚುನಾವಣಾ ಪ್ರಚಾರ ನಡೆಯಿತು.
ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ಧನಂಜಯ ಅಡ್ಪಂಗಾಯ,ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,‌ ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ್,ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಮೊದಲಾದವರು ಮಾತನಾಡಿ ಅರಂತೋಡಿನಲ್ಲಿ ಹೆಚ್ಚು ಮತ ಬಂದಲ್ಲಿ ಅರಂತೋಡು ಗ್ರಾಮಕ್ಕೆ 10 ಕೋಟಿ ಅನುದಾನ ತರಿಸುವ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಚುನಾವಣಾ ಉಸ್ತುವಾರಿ  ವೆಂಕಪ್ಪ ಗೌಡ,ಸುಳ್ಯ ವಿಧಾನ ಸಭಾ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿ ಕೆ.ಎಮ್.ಮುಸ್ತಫಾ ,ಕೆಪೆಕ್ ಮಾಜಿ ನಿರ್ದೇಶಕ ಪಿ.ಎ.ಮಹಮ್ಮದ್ ,ಪುತ್ತೂರು ಬ್ಲಾಕ್ ಸಮಾಜಿಕ ಜಾಲತಾಣ ಅಧ್ಯಕ್ಷ ಸಿದ್ದೀಕ್ ಸುಲ್ತಾನ್ , ತಾಜುದ್ದೀನ್ ಅರಂತೋಡು,ಸದಾನಂದ ಅಡ್ತಲೆ, ಜುಬೈರ್,ರಾಧಾಕೃಷ್ಣ ಮಾಡದಕಾನ,ಬಾಲಕೃಷ್ಣ ರೈ,ತಿಮ್ಮಯ್ಯ ಮೆತ್ತಡ್ಕ,ಶಂಕರ ನಾರಾಯಣ   ಮುಂತಾದವರು ಇದ್ದರು.ಅರಂತೋಡು ಪೇಟೆಯಲ್ಲಿ ಪಾದಯಾತ್ರೆ ಮೂಲಕ  ಮತಯಾಚನೆ ಮಾಡಿದರು.
Advertisement

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ
May 1, 2025
7:55 AM
by: The Rural Mirror ಸುದ್ದಿಜಾಲ
ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |
May 1, 2025
7:38 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |
April 30, 2025
1:54 PM
by: ಸಾಯಿಶೇಖರ್ ಕರಿಕಳ
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ
April 30, 2025
10:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group