ಸುದ್ದಿಗಳು

ಚುನಾವಣಾ ಕಣ | ಅರಂತೋಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಬಿರುಸಿನ ಪ್ರಚಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಪರವಾಗಿ ಅರಂತೋಡಿನಲ್ಲಿ  ಚುನಾವಣಾ ಪ್ರಚಾರ ನಡೆಯಿತು.
ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ಧನಂಜಯ ಅಡ್ಪಂಗಾಯ,ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,‌ ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ್,ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಮೊದಲಾದವರು ಮಾತನಾಡಿ ಅರಂತೋಡಿನಲ್ಲಿ ಹೆಚ್ಚು ಮತ ಬಂದಲ್ಲಿ ಅರಂತೋಡು ಗ್ರಾಮಕ್ಕೆ 10 ಕೋಟಿ ಅನುದಾನ ತರಿಸುವ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಚುನಾವಣಾ ಉಸ್ತುವಾರಿ  ವೆಂಕಪ್ಪ ಗೌಡ,ಸುಳ್ಯ ವಿಧಾನ ಸಭಾ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿ ಕೆ.ಎಮ್.ಮುಸ್ತಫಾ ,ಕೆಪೆಕ್ ಮಾಜಿ ನಿರ್ದೇಶಕ ಪಿ.ಎ.ಮಹಮ್ಮದ್ ,ಪುತ್ತೂರು ಬ್ಲಾಕ್ ಸಮಾಜಿಕ ಜಾಲತಾಣ ಅಧ್ಯಕ್ಷ ಸಿದ್ದೀಕ್ ಸುಲ್ತಾನ್ , ತಾಜುದ್ದೀನ್ ಅರಂತೋಡು,ಸದಾನಂದ ಅಡ್ತಲೆ, ಜುಬೈರ್,ರಾಧಾಕೃಷ್ಣ ಮಾಡದಕಾನ,ಬಾಲಕೃಷ್ಣ ರೈ,ತಿಮ್ಮಯ್ಯ ಮೆತ್ತಡ್ಕ,ಶಂಕರ ನಾರಾಯಣ   ಮುಂತಾದವರು ಇದ್ದರು.ಅರಂತೋಡು ಪೇಟೆಯಲ್ಲಿ ಪಾದಯಾತ್ರೆ ಮೂಲಕ  ಮತಯಾಚನೆ ಮಾಡಿದರು.
Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಡಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…

9 minutes ago

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

4 hours ago

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |

ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್‌ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…

10 hours ago

ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…

11 hours ago

ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?

ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…

11 hours ago

ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ

ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು,  ಪ್ರಸಕ್ತ ಜಲಾಶಯದಲ್ಲಿ 77.144…

12 hours ago