ಸುಳ್ಯ | ಕಾಂಗ್ರೆಸ್‌ ಉಚ್ಛಾಟಿತ ನಾಯಕರ ಸಭೆ : ಡಿಕೆಶಿ ಭೇಟಿಗೆ ನಿರ್ಧಾರ | ಸುಳ್ಯದ ಕಾಂಗ್ರೆಸ್‌ ನಲ್ಲೂ ಈಗ ಭಿನ್ನಮತದ “ಬಿಸಿ” |

June 13, 2023
8:06 PM

ಸುಳ್ಯದಲ್ಲಿ ಇದೀಗ ಕಾಂಗ್ರೆಸ್‌ ಉಚ್ಛಾಟಿತ ನಾಯಕರುಗಳ ಸಭೆ ಕಾಂಗ್ರೆಸ್‌ ಮುಖಂಡ ಮಹೇಶ್‌ ಕರಿಕಳ ಅವರ ಮನೆಯಲ್ಲಿ  ನಡೆದಿದೆ. ಎಲ್ಲಾ ನಾಯಕರು ಒಟ್ಟಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ನೈಜ ವಿಚಾರ ಮನವರಿಕೆ ಮಾಡಲು ನಿರ್ಧರಿಸಲಾಗಿದೆ.

Advertisement
Advertisement

ಈ ಸಂದರ್ಭ ಹಲವು ಅಭಿಪ್ರಾಯಗಳನ್ನು ನಾಯಕರು ವ್ಯಕ್ತಪಡಿಸಿದರು. ಪಕ್ಷ ವಿರೋಧಿ ಚಟುವಟಿಕೆ ಈ ಹಿಂದಿನ ಎಲ್ಲಾ ಚುನಾವಣೆಯ ಸಂದರ್ಭವೂ ಆಗಿದೆ. ಈ ಹಿಂದೆ ಡಾ.ರಘು ಅವರು ಗೆಲ್ಲುವ ಸಂದರ್ಭ ನಡೆದ ಪಕ್ಷ ವಿರೋಧಿ ಚಟುವಟಿಕೆಗಳಿಗೆ ಯಾವ ಕ್ರಮವಾಗಿದೆ? ಎಂಬ ಪ್ರಶ್ನೆಯೂ  ವ್ಯಕ್ತವಾಯಿತು.

Advertisement

ಈ ಬಾರಿ ಪಕ್ಷ ವಿರೋಧಿ ಚಟುವಟಿಕೆ ನಡೆದಿರಲಿಲ್ಲ, ಬದಲಾಗಿ ತಳಮಟ್ಟದ ಕಾಂಗ್ರೆಸ್‌ ಕಾರ್ಯಕರ್ತ ಆಯ್ಕೆ ಇದ್ದಿರುವ ಅಭ್ಯರ್ಥಿಯ ಆಯ್ಕೆ ನಡೆಯಬೇಕಿತ್ತು ಎನ್ನುವುದೇ ಬೇಡಿಕೆಯಾಗಿತ್ತು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕೃಷ್ಣಪ್ಪ ಹಠಾವೋ ಕಾಂಗ್ರೆಸ್‌ ಬಚಾವೋ ಅಭಿಯಾನ ನಡೆಸಬೇಕು ಹಾಗೂ ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆಯೂ ಆಗಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.

ಸಭೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ನಂದಕುಮಾರ್‌ ಸಹಿತ ಪ್ರಮುಖರು ಇದ್ದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!
May 19, 2024
2:16 PM
by: The Rural Mirror ಸುದ್ದಿಜಾಲ
Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |
May 19, 2024
12:22 PM
by: ಸಾಯಿಶೇಖರ್ ಕರಿಕಳ
ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?
May 19, 2024
12:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror