ಸುದ್ದಿಗಳು

ಸುಳ್ಯ | ಕಾಂಗ್ರೆಸ್‌ ಉಚ್ಛಾಟಿತ ನಾಯಕರ ಸಭೆ : ಡಿಕೆಶಿ ಭೇಟಿಗೆ ನಿರ್ಧಾರ | ಸುಳ್ಯದ ಕಾಂಗ್ರೆಸ್‌ ನಲ್ಲೂ ಈಗ ಭಿನ್ನಮತದ “ಬಿಸಿ” |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯದಲ್ಲಿ ಇದೀಗ ಕಾಂಗ್ರೆಸ್‌ ಉಚ್ಛಾಟಿತ ನಾಯಕರುಗಳ ಸಭೆ ಕಾಂಗ್ರೆಸ್‌ ಮುಖಂಡ ಮಹೇಶ್‌ ಕರಿಕಳ ಅವರ ಮನೆಯಲ್ಲಿ  ನಡೆದಿದೆ. ಎಲ್ಲಾ ನಾಯಕರು ಒಟ್ಟಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ನೈಜ ವಿಚಾರ ಮನವರಿಕೆ ಮಾಡಲು ನಿರ್ಧರಿಸಲಾಗಿದೆ.

Advertisement
Advertisement

ಈ ಸಂದರ್ಭ ಹಲವು ಅಭಿಪ್ರಾಯಗಳನ್ನು ನಾಯಕರು ವ್ಯಕ್ತಪಡಿಸಿದರು. ಪಕ್ಷ ವಿರೋಧಿ ಚಟುವಟಿಕೆ ಈ ಹಿಂದಿನ ಎಲ್ಲಾ ಚುನಾವಣೆಯ ಸಂದರ್ಭವೂ ಆಗಿದೆ. ಈ ಹಿಂದೆ ಡಾ.ರಘು ಅವರು ಗೆಲ್ಲುವ ಸಂದರ್ಭ ನಡೆದ ಪಕ್ಷ ವಿರೋಧಿ ಚಟುವಟಿಕೆಗಳಿಗೆ ಯಾವ ಕ್ರಮವಾಗಿದೆ? ಎಂಬ ಪ್ರಶ್ನೆಯೂ  ವ್ಯಕ್ತವಾಯಿತು.

ಈ ಬಾರಿ ಪಕ್ಷ ವಿರೋಧಿ ಚಟುವಟಿಕೆ ನಡೆದಿರಲಿಲ್ಲ, ಬದಲಾಗಿ ತಳಮಟ್ಟದ ಕಾಂಗ್ರೆಸ್‌ ಕಾರ್ಯಕರ್ತ ಆಯ್ಕೆ ಇದ್ದಿರುವ ಅಭ್ಯರ್ಥಿಯ ಆಯ್ಕೆ ನಡೆಯಬೇಕಿತ್ತು ಎನ್ನುವುದೇ ಬೇಡಿಕೆಯಾಗಿತ್ತು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕೃಷ್ಣಪ್ಪ ಹಠಾವೋ ಕಾಂಗ್ರೆಸ್‌ ಬಚಾವೋ ಅಭಿಯಾನ ನಡೆಸಬೇಕು ಹಾಗೂ ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆಯೂ ಆಗಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.

ಸಭೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ನಂದಕುಮಾರ್‌ ಸಹಿತ ಪ್ರಮುಖರು ಇದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

3 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

12 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

22 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

23 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

1 day ago