ಸುಳ್ಯದ ಸರ್ಕಾರಿ ಆಸ್ಪತ್ರೆಯ ಬಳಿ ನಿಂತಿದ್ದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮೃತದೇಹವು ಪೆರಾಜೆಯ ಪೆರಂಗಜೆ ಗೌರೀಶ(30) ಎಂಬವರದು ಎಂದು ತಿಳಿದುಬಂದಿದೆ.
ಸುಮಾರು ನಾಲ್ಕು ದಿನಗಳಿಂದ ಮಾರುತಿ 800 ಕಾರು ಸುಳ್ಯ ಸರ್ಕಾರಿ ಆಸ್ಪತ್ರೆ ಬಳಿ ನಿಂತಿತ್ತು. ಭಾನುವಾರ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಗಮನಿಸಿದಾಗ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಗೌರೀಶ ಶುಕ್ರವಾರ ಸುಳ್ಯದ ಕಡೆಗೆ ಬಂದಿದ್ದರು ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಮಕ್ಕಳನ್ನು ಹೊಂದಿದ್ದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…