Advertisement
ಸುದ್ದಿಗಳು

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ

Share

ಸುಳ್ಯದ ಎಲಿಮಲೆ ಇಕ್ರಾಮುಸ್ಸುನ್ನ ಸನದುದಾನ ಮಹಾಸಮ್ಮೇಳನ ಹಾಗೂ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭವು ನಾಳೆ ಜನವರಿ 29 ಮತ್ತು 30 ರಂದು ಎಲಿಮಲೆ ಮಸೀದಿ ವಠಾರದಲ್ಲಿ ನಡೆಯಲಿದೆ.

Advertisement
Advertisement

ಸೈಯಿದ್ ಮುಹ್ಸಿನ್ ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್ ಮುದರ್ರಿಸ್ ಎಲಿಮಲೆ ಯವರ ನೇತೃತ್ವದಲ್ಲಿ ನಡೆಸುತ್ತಿರುವ ಇಕ್ರಾಮುಸ್ಸುನ್ನ ದರ್ಸ್ ಎಲಿಮಲೆ ಇದರ ಎರಡನೇ ಸನದುದಾನ ಮಹಾಸಮ್ಮೇಳನ ಹಾಗೂ ಎಲಿಮಲೆ ಯುವಕರ ಸಂಘಟನೆಯಾದ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭ ಕಾರ್ಯಕ್ರಮವು  ಗುರುವಾರ ಮತ್ತು ಶುಕ್ರವಾರ ಇಕ್ರಾಮುಸ್ಸುನ್ನ ಕ್ಯಾಂಪಸ್ ಎಲಿಮಲೆಯಲ್ಲಿ ಜರುಗಲಿದೆ.

ಜನವರಿ 29 ಗುರುವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮ ಮಹಿಳೆಯರಿಗಾಗಿ ವಿಶೇಷ ತರಬೇತಿ ಶಿಬಿರ, ಎಲಿಮಲೆ ತಂಗಳ್ ರವರ ಪಿತಾಮಹರ ಆಂಡ್ ನೇರ್ಚೆ, ಬೃಹತ್ ಬುರ್ಧಾ ಮಜ್ಲಿಸ್, ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ, ಜಿಸಿಸಿ ಎಲಿಮಲೆ ಗಲ್ಫ್ ಮೀಟ್, ಹಳೆ ವಿಧ್ಯಾರ್ಥಿಗಳ ಅಲುಮ್ನಿ ಮೀಟ್ ಧಾರ್ಮಿಕ ಉಪನ್ಯಾಸ ಮುಂತಾದ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಬಹು: ನೂರುಸ್ಸಾದಾತ್ ಬಾಯಾರ್ ತಂಙಳ್, ಝೈನುಲ್ ಆಬಿದೀನ್ ತಂಙಳ್ ದುಗಲಡ್ಕ, ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್, ಮಾಣಿ ಉಸ್ತಾದ್, ಕರ್ನಾಟಕ ವಿಧಾನಸಬಾಧ್ಯಕ್ಷರಾದ ಜನಾಬ್ ಯುಟಿ ಖಾದರ್ ಫರೀದ್, ಟಿಎಂ ಶಹೀದ್, ಪ್ರಖ್ಯಾತ ಬುರ್ದಾ ಗಾಯಕರಾದ ಕಾಸಿಮ್ ಕಾಮಿಲ್ ಸಖಾಫಿ, ಸಮದ್ ಸಖಾಫಿ, ಅಝರ್ ಕಲ್ಲೂರು, ಆಸಿಫ್, ಮಿಕ್ದಾದ್ ಹಾಗೂ ಕರ್ನಾಟಕದ ಪ್ರಖ್ಯಾತ ನಅತ್ ಗಾಯಕರಾದ ನಬೀಲ್ ಬರಕಾತಿ ಬೆಂಗಳೂರು ಹಾಗೂ ಸಾಮಾಜಿಕ ರಾಜಕೀಯ ಧಾರ್ಮಿಕ ನೇತಾರರು ಭಾಗವಹಸದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

6 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

12 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

13 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

13 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

13 hours ago

ಕೃಷಿ ಆಧಾರಿತ ಕೈಗಾರಿಕೆ ಉತ್ತೇಜನದಿಂದ ರೈತರ ಭವಿಷ್ಯ ರೂಪಾಂತರ

ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…

13 hours ago