Advertisement
ಸುದ್ದಿಗಳು

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ

Share

ಸುಳ್ಯದ ಎಲಿಮಲೆ ಇಕ್ರಾಮುಸ್ಸುನ್ನ ಸನದುದಾನ ಮಹಾಸಮ್ಮೇಳನ ಹಾಗೂ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭವು ನಾಳೆ ಜನವರಿ 29 ಮತ್ತು 30 ರಂದು ಎಲಿಮಲೆ ಮಸೀದಿ ವಠಾರದಲ್ಲಿ ನಡೆಯಲಿದೆ.

ಸೈಯಿದ್ ಮುಹ್ಸಿನ್ ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್ ಮುದರ್ರಿಸ್ ಎಲಿಮಲೆ ಯವರ ನೇತೃತ್ವದಲ್ಲಿ ನಡೆಸುತ್ತಿರುವ ಇಕ್ರಾಮುಸ್ಸುನ್ನ ದರ್ಸ್ ಎಲಿಮಲೆ ಇದರ ಎರಡನೇ ಸನದುದಾನ ಮಹಾಸಮ್ಮೇಳನ ಹಾಗೂ ಎಲಿಮಲೆ ಯುವಕರ ಸಂಘಟನೆಯಾದ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭ ಕಾರ್ಯಕ್ರಮವು  ಗುರುವಾರ ಮತ್ತು ಶುಕ್ರವಾರ ಇಕ್ರಾಮುಸ್ಸುನ್ನ ಕ್ಯಾಂಪಸ್ ಎಲಿಮಲೆಯಲ್ಲಿ ಜರುಗಲಿದೆ.

ಜನವರಿ 29 ಗುರುವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮ ಮಹಿಳೆಯರಿಗಾಗಿ ವಿಶೇಷ ತರಬೇತಿ ಶಿಬಿರ, ಎಲಿಮಲೆ ತಂಗಳ್ ರವರ ಪಿತಾಮಹರ ಆಂಡ್ ನೇರ್ಚೆ, ಬೃಹತ್ ಬುರ್ಧಾ ಮಜ್ಲಿಸ್, ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ, ಜಿಸಿಸಿ ಎಲಿಮಲೆ ಗಲ್ಫ್ ಮೀಟ್, ಹಳೆ ವಿಧ್ಯಾರ್ಥಿಗಳ ಅಲುಮ್ನಿ ಮೀಟ್ ಧಾರ್ಮಿಕ ಉಪನ್ಯಾಸ ಮುಂತಾದ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಬಹು: ನೂರುಸ್ಸಾದಾತ್ ಬಾಯಾರ್ ತಂಙಳ್, ಝೈನುಲ್ ಆಬಿದೀನ್ ತಂಙಳ್ ದುಗಲಡ್ಕ, ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್, ಮಾಣಿ ಉಸ್ತಾದ್, ಕರ್ನಾಟಕ ವಿಧಾನಸಬಾಧ್ಯಕ್ಷರಾದ ಜನಾಬ್ ಯುಟಿ ಖಾದರ್ ಫರೀದ್, ಟಿಎಂ ಶಹೀದ್, ಪ್ರಖ್ಯಾತ ಬುರ್ದಾ ಗಾಯಕರಾದ ಕಾಸಿಮ್ ಕಾಮಿಲ್ ಸಖಾಫಿ, ಸಮದ್ ಸಖಾಫಿ, ಅಝರ್ ಕಲ್ಲೂರು, ಆಸಿಫ್, ಮಿಕ್ದಾದ್ ಹಾಗೂ ಕರ್ನಾಟಕದ ಪ್ರಖ್ಯಾತ ನಅತ್ ಗಾಯಕರಾದ ನಬೀಲ್ ಬರಕಾತಿ ಬೆಂಗಳೂರು ಹಾಗೂ ಸಾಮಾಜಿಕ ರಾಜಕೀಯ ಧಾರ್ಮಿಕ ನೇತಾರರು ಭಾಗವಹಸದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

4 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

8 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

13 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

19 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago