Advertisement
MIRROR FOCUS

ಗುಡುಗು ಸಿಡಿಲು ಸಹಿತ ಮಳೆ – ಸುಳ್ಯದಲ್ಲಿ ವರ್ಷದ ಮೊದಲ ಮಳೆ

Share

ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಇಂದು ವರ್ಷದ ಮೊದಲ ಮಳೆ ಸುರಿದಿದೆ. ಸಂಜೆ ವೇಳೆಗೆ ಗುಡುಗು ಆರಂಭವಾಗಿದ್ದು, ನಂತರ ಗುಡುಗು–ಸಿಡಿಲು ಸಹಿತ ಮಳೆ ಧಾರಾಕಾರವಾಗಿ ಸುರಿಯಿತು. ಸುಬ್ರಹ್ಮಣ್ಯ, ಹರಿಹರ, ಕೊಲ್ಲಮೊಗ್ರ, ಗುತ್ತಿಗಾರು, ಪಂಜ, ಉಬರಡ್ಕ ಹಾಗೂ ಸುಳ್ಯ ಸೇರಿದಂತೆ ತಾಲೂಕಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕೆಲವೆಡೆ ಗಾಳಿಯೂ ಸಹ ಕಂಡುಬಂದಿದೆ. ಇದೇ ವೇಳೆ ಬೆಳ್ತಂಗಡಿ ತಾಲೂಕಿನ ವಿವಿದೆಡೆ, ಉಜಿರೆ, ಮಲೆನಾಡು ಭಾಗದ ಶೃಂಗೇರಿ, ಚಿಕ್ಕಮಗಳೂರು, ಶಿವಮೊಗ್ಗದ ಕೆಲವು ಕಡೆ, ಮಡಿಕೇರಿ, ಭಾಗಮಂಡಲದ ಕೆಲವು ಕಡೆ ಮಳೆಯಾಗಿದೆ.  ಇದು ಅಕಾಲಿಕ ಮಳೆಯಾಗಿರುವುದರಿಂದ ಕೃಷಿಕರಿಗೆ ಸಂಕಷ್ಟ ತಂದಿತು. ಮುಂದಿನ ದಿನಗಳಲ್ಲಿ ಹವಾಮಾನ ಸ್ಥಿತಿಗತಿಯ ಮೇಲೆ ಕೃಷಿ ಕಾರ್ಯಗಳು ಅವಲಂಬಿತವಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

3 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

7 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

13 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago