ವಿಶ್ವ ಹಿಂದೂ ಪರಿಷದ್ ಮತ್ತು ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ಸಚಿವ ಎಸ್.ಅಂಗಾರರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಅಜ್ಜಾವರ ಗ್ರಾಮದಲ್ಲಿ ಗೋಮಾಳಕ್ಕೆ ಕಾದಿರಿಸಿದ ಜಮೀನನ್ನು ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರುಗೊಳಿಸಲು ಕ್ರಮ ಜರುಗಿಸಲು ಸಚಿವರು ಸೂಚಿಸಿದ್ದಾರೆ ಹಾಗೂ ಕೈಗೊಂಡ ವರದಿಯನ್ನು ಕಚೇರಿಗೆ ತಲುಪಿಸಬೇಕೆಂದು ಸಚಿವ ಅಂಗಾರರು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ರಿಗೆ ಬರೆದ ಸೂಚನಾ ಪತ್ರದಲ್ಲಿ ತಿಳಿಸಿರುವುದಾಗಿ ತಿಳಿದುಬಂದಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…