ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಆಟದ ಮೈದಾನಕ್ಕೆ ಫುಟ್ಬಾಲ್ ಆಟಗಾರರು ಹಾಗೂ ಕ್ರೀಡಾಭಿಮಾನಿಗಳಿಂದ 25000 ರೂ ವೆಚ್ಚವನ್ನು ಸಂಗ್ರಹಿಸಿ ಫುಟ್ಬಾಲ್ ಪೋಸ್ಟ್ ನ್ನು ನಿರ್ಮಿಸಿ ಹಸ್ತಾಂತರಿಸಲಾಯಿತು.
ಹಸ್ತಾಂತರ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಪ್ರಾಂಶುಪಾಲರಾದ ಸಮದ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಮುನಾಫರ್ ಸುಳ್ಯ ಸ್ವಾಗತಿಸಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ದೈಹಿಕ ಶಿಕ್ಷಕರಾದ ಭವಾನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶರೀಫ್ ಕಂಠಿ ಸುಳ್ಯ ಪ್ರಾಸ್ತವಿಕ ಮಾತಗಳನ್ನಾಡಿದರು., ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಉಪ ಪ್ರಾಂಶುಪಾಲರಾದ ಅರುಣ್, ಫರೀದ್ ಶಿಲ್ಪ, ಉರ್ಷಾನ್ ಸುಳ್ಯ,ಶಾಫಿ ನಾವೂರ್, ರಿಝವಾನ್ ನಾವೂರ್, ಉಬೈಸ್ ಸಾಬು, ನಿಝರ್ ಕಲ್ಲುಮುಟ್ಲು, ಶಮಾಲ್ ವೆಲ್ಕಮ್, ಬಷೀರ್ ಗೋರಿ ಮೊದಲಾದವರಯ ಭಾಗವಹಿಸಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…