ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಆಟದ ಮೈದಾನಕ್ಕೆ ಫುಟ್ಬಾಲ್ ಆಟಗಾರರು ಹಾಗೂ ಕ್ರೀಡಾಭಿಮಾನಿಗಳಿಂದ 25000 ರೂ ವೆಚ್ಚವನ್ನು ಸಂಗ್ರಹಿಸಿ ಫುಟ್ಬಾಲ್ ಪೋಸ್ಟ್ ನ್ನು ನಿರ್ಮಿಸಿ ಹಸ್ತಾಂತರಿಸಲಾಯಿತು.
ಹಸ್ತಾಂತರ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಪ್ರಾಂಶುಪಾಲರಾದ ಸಮದ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಮುನಾಫರ್ ಸುಳ್ಯ ಸ್ವಾಗತಿಸಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ದೈಹಿಕ ಶಿಕ್ಷಕರಾದ ಭವಾನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶರೀಫ್ ಕಂಠಿ ಸುಳ್ಯ ಪ್ರಾಸ್ತವಿಕ ಮಾತಗಳನ್ನಾಡಿದರು., ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಉಪ ಪ್ರಾಂಶುಪಾಲರಾದ ಅರುಣ್, ಫರೀದ್ ಶಿಲ್ಪ, ಉರ್ಷಾನ್ ಸುಳ್ಯ,ಶಾಫಿ ನಾವೂರ್, ರಿಝವಾನ್ ನಾವೂರ್, ಉಬೈಸ್ ಸಾಬು, ನಿಝರ್ ಕಲ್ಲುಮುಟ್ಲು, ಶಮಾಲ್ ವೆಲ್ಕಮ್, ಬಷೀರ್ ಗೋರಿ ಮೊದಲಾದವರಯ ಭಾಗವಹಿಸಿದರು.
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…