ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಆಟದ ಮೈದಾನಕ್ಕೆ ಫುಟ್ಬಾಲ್ ಆಟಗಾರರು ಹಾಗೂ ಕ್ರೀಡಾಭಿಮಾನಿಗಳಿಂದ 25000 ರೂ ವೆಚ್ಚವನ್ನು ಸಂಗ್ರಹಿಸಿ ಫುಟ್ಬಾಲ್ ಪೋಸ್ಟ್ ನ್ನು ನಿರ್ಮಿಸಿ ಹಸ್ತಾಂತರಿಸಲಾಯಿತು.
ಹಸ್ತಾಂತರ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಪ್ರಾಂಶುಪಾಲರಾದ ಸಮದ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಮುನಾಫರ್ ಸುಳ್ಯ ಸ್ವಾಗತಿಸಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ದೈಹಿಕ ಶಿಕ್ಷಕರಾದ ಭವಾನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶರೀಫ್ ಕಂಠಿ ಸುಳ್ಯ ಪ್ರಾಸ್ತವಿಕ ಮಾತಗಳನ್ನಾಡಿದರು., ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಉಪ ಪ್ರಾಂಶುಪಾಲರಾದ ಅರುಣ್, ಫರೀದ್ ಶಿಲ್ಪ, ಉರ್ಷಾನ್ ಸುಳ್ಯ,ಶಾಫಿ ನಾವೂರ್, ರಿಝವಾನ್ ನಾವೂರ್, ಉಬೈಸ್ ಸಾಬು, ನಿಝರ್ ಕಲ್ಲುಮುಟ್ಲು, ಶಮಾಲ್ ವೆಲ್ಕಮ್, ಬಷೀರ್ ಗೋರಿ ಮೊದಲಾದವರಯ ಭಾಗವಹಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…