Advertisement
ಸುದ್ದಿಗಳು

ಸುಳ್ಯ | ಫುಟ್ಬಾಲ್ ಪೋಸ್ಟ್ ಹಸ್ತಾಂತರ ಹಾಗೂ ಲೋಕಾರ್ಪಣೆ ಕಾರ್ಯಕ್ರಮ

Share

ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಆಟದ ಮೈದಾನಕ್ಕೆ ಫುಟ್ಬಾಲ್ ಆಟಗಾರರು ಹಾಗೂ ಕ್ರೀಡಾಭಿಮಾನಿಗಳಿಂದ 25000 ರೂ ವೆಚ್ಚವನ್ನು ಸಂಗ್ರಹಿಸಿ ಫುಟ್ಬಾಲ್ ಪೋಸ್ಟ್ ನ್ನು ನಿರ್ಮಿಸಿ ಹಸ್ತಾಂತರಿಸಲಾಯಿತು.

ಹಸ್ತಾಂತರ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಪ್ರಾಂಶುಪಾಲರಾದ ಸಮದ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಮುನಾಫರ್ ಸುಳ್ಯ  ಸ್ವಾಗತಿಸಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ದೈಹಿಕ ಶಿಕ್ಷಕರಾದ ಭವಾನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶರೀಫ್ ಕಂಠಿ ಸುಳ್ಯ ಪ್ರಾಸ್ತವಿಕ ಮಾತಗಳನ್ನಾಡಿದರು., ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಉಪ ಪ್ರಾಂಶುಪಾಲರಾದ ಅರುಣ್, ಫರೀದ್ ಶಿಲ್ಪ, ಉರ್ಷಾನ್ ಸುಳ್ಯ,ಶಾಫಿ ನಾವೂರ್, ರಿಝವಾನ್ ನಾವೂರ್, ಉಬೈಸ್ ಸಾಬು, ನಿಝರ್ ಕಲ್ಲುಮುಟ್ಲು, ಶಮಾಲ್ ವೆಲ್ಕಮ್, ಬಷೀರ್ ಗೋರಿ ಮೊದಲಾದವರಯ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

2 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

6 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

17 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

1 day ago