ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಆಟದ ಮೈದಾನಕ್ಕೆ ಫುಟ್ಬಾಲ್ ಆಟಗಾರರು ಹಾಗೂ ಕ್ರೀಡಾಭಿಮಾನಿಗಳಿಂದ 25000 ರೂ ವೆಚ್ಚವನ್ನು ಸಂಗ್ರಹಿಸಿ ಫುಟ್ಬಾಲ್ ಪೋಸ್ಟ್ ನ್ನು ನಿರ್ಮಿಸಿ ಹಸ್ತಾಂತರಿಸಲಾಯಿತು.
ಹಸ್ತಾಂತರ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಪ್ರಾಂಶುಪಾಲರಾದ ಸಮದ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಮುನಾಫರ್ ಸುಳ್ಯ ಸ್ವಾಗತಿಸಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ದೈಹಿಕ ಶಿಕ್ಷಕರಾದ ಭವಾನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶರೀಫ್ ಕಂಠಿ ಸುಳ್ಯ ಪ್ರಾಸ್ತವಿಕ ಮಾತಗಳನ್ನಾಡಿದರು., ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಉಪ ಪ್ರಾಂಶುಪಾಲರಾದ ಅರುಣ್, ಫರೀದ್ ಶಿಲ್ಪ, ಉರ್ಷಾನ್ ಸುಳ್ಯ,ಶಾಫಿ ನಾವೂರ್, ರಿಝವಾನ್ ನಾವೂರ್, ಉಬೈಸ್ ಸಾಬು, ನಿಝರ್ ಕಲ್ಲುಮುಟ್ಲು, ಶಮಾಲ್ ವೆಲ್ಕಮ್, ಬಷೀರ್ ಗೋರಿ ಮೊದಲಾದವರಯ ಭಾಗವಹಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…