ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಆಟದ ಮೈದಾನಕ್ಕೆ ಫುಟ್ಬಾಲ್ ಆಟಗಾರರು ಹಾಗೂ ಕ್ರೀಡಾಭಿಮಾನಿಗಳಿಂದ 25000 ರೂ ವೆಚ್ಚವನ್ನು ಸಂಗ್ರಹಿಸಿ ಫುಟ್ಬಾಲ್ ಪೋಸ್ಟ್ ನ್ನು ನಿರ್ಮಿಸಿ ಹಸ್ತಾಂತರಿಸಲಾಯಿತು.
ಹಸ್ತಾಂತರ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇಲ್ಲಿಯ ಪ್ರಾಂಶುಪಾಲರಾದ ಸಮದ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಮುನಾಫರ್ ಸುಳ್ಯ ಸ್ವಾಗತಿಸಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ದೈಹಿಕ ಶಿಕ್ಷಕರಾದ ಭವಾನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶರೀಫ್ ಕಂಠಿ ಸುಳ್ಯ ಪ್ರಾಸ್ತವಿಕ ಮಾತಗಳನ್ನಾಡಿದರು., ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಉಪ ಪ್ರಾಂಶುಪಾಲರಾದ ಅರುಣ್, ಫರೀದ್ ಶಿಲ್ಪ, ಉರ್ಷಾನ್ ಸುಳ್ಯ,ಶಾಫಿ ನಾವೂರ್, ರಿಝವಾನ್ ನಾವೂರ್, ಉಬೈಸ್ ಸಾಬು, ನಿಝರ್ ಕಲ್ಲುಮುಟ್ಲು, ಶಮಾಲ್ ವೆಲ್ಕಮ್, ಬಷೀರ್ ಗೋರಿ ಮೊದಲಾದವರಯ ಭಾಗವಹಿಸಿದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…