ಸುಳ್ಯ ತಾಲೂಕು ವಕೀಲರ ಸಂಘದ ಚುನಾವಣೆ ಮಾ.25 ರಂದು ವಕೀಲ ಸಂಘದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಗೆ ನಾರಾಯಣ ಕೆ ಮತ್ತು ಹರಿ ಕುಕ್ಕುಡೇಲು ನಡುವೆ ಸ್ಪರ್ದೆ ಏರ್ಪಟ್ಟು ನೇರ ಹಣಾಹಣಿಯಲ್ಲಿ ಅಂತಿಮವಾಗಿ ನಾರಾಯಣ ಕೆ ಒಂದು ಮತದ ಅಂತರದಿಂದ ವಿಜೇತರಾಗಿ ಆಯ್ಕೆಯಾದರು. ನಾರಾಯಣರು 50 ಮತ ಪಡೆದರೆ ಹರಿ 49 ಮತ ಪಡೆದು ಕೇವಲ ಒಂದು ಮತದಿಂದ ಪರಾಭವಗೊಂಡರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel