Advertisement
City mirror

ಸುಳ್ಯ ತಾಲೂಕು ವಕೀಲರ ಸಂಘದ ಚುನಾವಣೆ : ಅಧ್ಯಕ್ಷರಾಗಿ ನಾರಾಯಣ ಕೆ. ಆಯ್ಕೆ

Share

ಸುಳ್ಯ ತಾಲೂಕು ವಕೀಲರ ಸಂಘದ ಚುನಾವಣೆ ಮಾ.25 ರಂದು ವಕೀಲ ಸಂಘದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಗೆ ನಾರಾಯಣ ಕೆ ಮತ್ತು ಹರಿ ಕುಕ್ಕುಡೇಲು ನಡುವೆ ಸ್ಪರ್ದೆ ಏರ್ಪಟ್ಟು ನೇರ ಹಣಾಹಣಿಯಲ್ಲಿ ಅಂತಿಮವಾಗಿ ನಾರಾಯಣ ಕೆ ಒಂದು ಮತದ ಅಂತರದಿಂದ ವಿಜೇತರಾಗಿ ಆಯ್ಕೆಯಾದರು. ನಾರಾಯಣರು 50 ಮತ ಪಡೆದರೆ ಹರಿ 49 ಮತ ಪಡೆದು ಕೇವಲ ಒಂದು ಮತದಿಂದ ಪರಾಭವಗೊಂಡರು.

Advertisement
Advertisement
ಕಾರ್ಯದರ್ಶಿ ಹುದ್ದೆಗೆ ವಿನಯ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷತೆಗೆ ದೀಪಕ್ ಕುತ್ತಮೊಟ್ಟೆ ಅವಿರೋಧವಾಗಿ ಆಯ್ಕೆಯಾದರು. ಕೋಶಾಧಿಕಾರಿ ಹುದ್ದೆಗೆ ಸ್ಪರ್ಧೆಗೆ ಜಗದೀಶ್ ಮತ್ತು ಲೋಲಜಾಕ್ಷಿ ನಡುವೆ ನಡೆದ ಸ್ಪರ್ಧೆಯಲ್ಲಿ ಜಗದೀಶ ೫೪ ಮತ ಪಡೆದು ಆಯ್ಕೆಯಾದರು. ಲೋಲಜಾಕ್ಷಿ 48 ಮತ ಪಡೆದು ಪರಾಜಯ ಹೊಂದಿದರು. ಜೊತೆ ಕಾರ್ಯದರ್ಶಿಗೆ ಪಲ್ಲವಿ ಅವಿರೋದವಾಗಿ ಆಯ್ಕೆಯಾದರು. ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಅವಿರೋಧ ಆಯ್ಕೆಯಾದರು. ಕ್ರೀಡಾ ಕಾರ್ಯದರ್ಶಿಯಾಗಿ ಸತೀಶ್ ಕೆ ಅವಿರೋಧ ಆಯ್ಕೆಯಾದರು. ಗ್ರಂಥಾಲಯ ಕಾರ್ಯದರ್ಶಿಯಾಗಿ ಹರ್ಷಿತ್ ಮತ್ತು ಧರ್ಮಪಾಲ ಕೊಯಿಂಗಾಜೆ ನಡುವೆ ಸ್ಪರ್ಧೆ ನಡೆದು 55 ಮತದಿಂದ ಹರ್ಷಿತ್ ಕಾರ್ಜ ಆಯ್ಕೆಯಾದರು. ಧರ್ಮಪಾಲ 48 ಮತ ಪಡೆದು ಪರಾಜಿತರಾದರು. ಚುನವಣಾಧಿಕಾರಿಯಾಗಿ ಹಿರಿಯ ವಕೀಲರಾದ, ದಳ ಸುಬ್ರಾಯ ಭಟ್ ಮತ್ತು ಜಗದೀಶ್ ಹುದೇರಿ ಕಾರ್ಯ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

10 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago