Advertisement
City mirror

ಸುಳ್ಯ ತಾಲೂಕು ವಕೀಲರ ಸಂಘದ ಚುನಾವಣೆ : ಅಧ್ಯಕ್ಷರಾಗಿ ನಾರಾಯಣ ಕೆ. ಆಯ್ಕೆ

Share

ಸುಳ್ಯ ತಾಲೂಕು ವಕೀಲರ ಸಂಘದ ಚುನಾವಣೆ ಮಾ.25 ರಂದು ವಕೀಲ ಸಂಘದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಗೆ ನಾರಾಯಣ ಕೆ ಮತ್ತು ಹರಿ ಕುಕ್ಕುಡೇಲು ನಡುವೆ ಸ್ಪರ್ದೆ ಏರ್ಪಟ್ಟು ನೇರ ಹಣಾಹಣಿಯಲ್ಲಿ ಅಂತಿಮವಾಗಿ ನಾರಾಯಣ ಕೆ ಒಂದು ಮತದ ಅಂತರದಿಂದ ವಿಜೇತರಾಗಿ ಆಯ್ಕೆಯಾದರು. ನಾರಾಯಣರು 50 ಮತ ಪಡೆದರೆ ಹರಿ 49 ಮತ ಪಡೆದು ಕೇವಲ ಒಂದು ಮತದಿಂದ ಪರಾಭವಗೊಂಡರು.

ಕಾರ್ಯದರ್ಶಿ ಹುದ್ದೆಗೆ ವಿನಯ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷತೆಗೆ ದೀಪಕ್ ಕುತ್ತಮೊಟ್ಟೆ ಅವಿರೋಧವಾಗಿ ಆಯ್ಕೆಯಾದರು. ಕೋಶಾಧಿಕಾರಿ ಹುದ್ದೆಗೆ ಸ್ಪರ್ಧೆಗೆ ಜಗದೀಶ್ ಮತ್ತು ಲೋಲಜಾಕ್ಷಿ ನಡುವೆ ನಡೆದ ಸ್ಪರ್ಧೆಯಲ್ಲಿ ಜಗದೀಶ ೫೪ ಮತ ಪಡೆದು ಆಯ್ಕೆಯಾದರು. ಲೋಲಜಾಕ್ಷಿ 48 ಮತ ಪಡೆದು ಪರಾಜಯ ಹೊಂದಿದರು. ಜೊತೆ ಕಾರ್ಯದರ್ಶಿಗೆ ಪಲ್ಲವಿ ಅವಿರೋದವಾಗಿ ಆಯ್ಕೆಯಾದರು. ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಅವಿರೋಧ ಆಯ್ಕೆಯಾದರು. ಕ್ರೀಡಾ ಕಾರ್ಯದರ್ಶಿಯಾಗಿ ಸತೀಶ್ ಕೆ ಅವಿರೋಧ ಆಯ್ಕೆಯಾದರು. ಗ್ರಂಥಾಲಯ ಕಾರ್ಯದರ್ಶಿಯಾಗಿ ಹರ್ಷಿತ್ ಮತ್ತು ಧರ್ಮಪಾಲ ಕೊಯಿಂಗಾಜೆ ನಡುವೆ ಸ್ಪರ್ಧೆ ನಡೆದು 55 ಮತದಿಂದ ಹರ್ಷಿತ್ ಕಾರ್ಜ ಆಯ್ಕೆಯಾದರು. ಧರ್ಮಪಾಲ 48 ಮತ ಪಡೆದು ಪರಾಜಿತರಾದರು. ಚುನವಣಾಧಿಕಾರಿಯಾಗಿ ಹಿರಿಯ ವಕೀಲರಾದ, ದಳ ಸುಬ್ರಾಯ ಭಟ್ ಮತ್ತು ಜಗದೀಶ್ ಹುದೇರಿ ಕಾರ್ಯ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

4 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

5 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

1 day ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 day ago