ಸುಳ್ಯ ತಾಲೂಕು ವಕೀಲರ ಸಂಘದ ಚುನಾವಣೆ ಮಾ.25 ರಂದು ವಕೀಲ ಸಂಘದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಗೆ ನಾರಾಯಣ ಕೆ ಮತ್ತು ಹರಿ ಕುಕ್ಕುಡೇಲು ನಡುವೆ ಸ್ಪರ್ದೆ ಏರ್ಪಟ್ಟು ನೇರ ಹಣಾಹಣಿಯಲ್ಲಿ ಅಂತಿಮವಾಗಿ ನಾರಾಯಣ ಕೆ ಒಂದು ಮತದ ಅಂತರದಿಂದ ವಿಜೇತರಾಗಿ ಆಯ್ಕೆಯಾದರು. ನಾರಾಯಣರು 50 ಮತ ಪಡೆದರೆ ಹರಿ 49 ಮತ ಪಡೆದು ಕೇವಲ ಒಂದು ಮತದಿಂದ ಪರಾಭವಗೊಂಡರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…