ವಿಶ್ವ ಹಿಂದೂ ಪರಿಷದ್ ಮತ್ತು ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ಸೆ.9 ರಂದು ನಡೆಯುವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಲಿರುವ ಮಾಜಿ ಸಂಸದರು, ಪ್ರಖರ ವಾಗ್ಮಿ ಪ್ರತಾಪ್ ಸಿಂಹ ಅವರಿಗೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ ಪ್ರಖಂಡ ಕಾರ್ಯದರ್ಶಿ ನವಿನ್ ಎಲಿಮಲೆ, ಸನತ್ ಚೊಕ್ಕಾಡಿ, ರೂಪೆಶ್ ಪೂಜರಿಮನೆ, ಪ್ರಕಾಶ್ ಯಾದವ್, ವರ್ಷಿತ್ ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…