Advertisement
ಸುದ್ದಿಗಳು

ಸುಳ್ಯ ನಗರಪಂಚಾಯತ್‌ ಸಭೆಯಲ್ಲಿ ಸದಸ್ಯರ ನಡುವೆ ತಳ್ಳಾಟ | ಅಭಿವೃದ್ಧಿಯಿಂದ ಆರಂಭವಾಗಿ ಗುಜರಾತ್‌ ವರೆಗೆ ಚರ್ಚೆ…! |

Share

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದು ತಳ್ಳಾಟ ನಡೆಯಿತು. ಕೆಲಕಾಲ ಗೊಂದಲದ ಗೂಡಾಗಿ ಪರಿಣಮಿಸಿದ ಸಭೆ ಬಳಿಕ ಪೊಲೀಸರ ಮಧ್ಯಪ್ರವೇಶವೂ ನಡೆಯಿತು.

Advertisement
Advertisement

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ಸುಳ್ಯದಲ್ಲಿ  ಹಲವು ಸಮಯಗಳಿಂದ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವಿಪಕ್ಷದ ಸದಸ್ಯರು ಆರೋಪಿಸಿದರು. ಸಭೆಗೆ ಇಂಜಿನಿಯರ್ ಹಾಗೂ ಆರೋಗ್ಯಾಧಿಕಾರಿಗಳನ್ನು ಕರೆಯಿಸಿ ಎಂದು ವಿಪಕ್ಷಗಳು ಒತ್ತಾಯಿಸಿದವು. ಬಳಿಕ ವಿರೋಧ ಪಕ್ಷದ ಸದಸ್ಯರು ಸಭೆಯ ಮುಂಭಾಗಕ್ಕೆ ಬಂದು ಟೇಬಲ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ನಗರ ಪಂಚಾಯತ್ ಆಡಳಿತದ ವೈಫಲ್ಯದ  ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾನ ಮರ್ಯಾದೆ ಶಬ್ದ ಬಳಕೆ , ವೈಯಕ್ತಿಕ ಚರ್ಚೆ, ತೀವ್ರ ಮಾತಿನ ಚಕಮಕಿ ನಡೆಯಿತು. ಅದಾದ ಬಳಿಕ ಮೋದಿ ಹೆಸರೂ ಉಲ್ಲೇಖವಾಯಿತು. ಹೀಗಾಗಿ ಮತ್ತಷ್ಟು ಚರ್ಚೆ ಚುರುಕಾಗಿ ಸದಸ್ಯರ ನಡುವೆ ತಳ್ಳಾಟ ನಡೆಯಿತು. ಬಳಿಕ ಸಭೆಗೆ ಪೊಲೀಸರು ಆಗಮಿಸಿದರು.  ಸದಸ್ಯರನ್ನು ಅಧಿಕಾರಿಗಳು ಸಮಾಧಾನಪಡಿಸಿದರು. ಬಳಿಕ  ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಿರೋಧ ಪಕ್ಷದ ಸದಸ್ಯರ ಜೊತೆ ಮಾತುಕತೆ‌ ನಡೆಸಿದರು. ಬಳಿಕ ಸಭೆ ಆರಂಭಗೊಂಡು ಮುಂದುವರಿಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

21 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

21 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

22 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

22 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

22 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

22 hours ago