Advertisement
ಸುದ್ದಿಗಳು

ನಶೆ ತಲೆಗೇರಿ ಪೊಲೀಸ್‌ ಅತಿಥಿಯಾದ… ! | ತಲವಾರು ಹಿಡಿದು ಓಡಾಡಿದವನ ಕತೆ…! |

Share

ಅಮಲು ತಲೆಗೇರಿದರೆ ಏನಾಗುತ್ತದೆ..? ಪೊಲೀಸ್‌ ಅತಿಥಿಯಾಗಬೇಕಾಗುತ್ತದೆ…!. ಹೀಗೆ ಒಂದು ಪ್ರಶ್ನೆ… ಒಂದು ಉತ್ತರ. ಇದಕ್ಕೆ ಕಾರಣ ಇದೆ. ಸುಳ್ಯದ ಕನಕಮಜಲಿನಲ್ಲಿ ಯುವಕನೊಬ್ಬ ತಲವಾರು ಹಿಡಿದು ರಸ್ತೆಯಲ್ಲಿ ಓಡಾಡಿದ. ಅದರ ವಿಡಿಯೋ ವೈರಲ್‌ ಆಯಿತು. ಈಗ ಪೊಲೀಸ್‌ ಅತಿಥಿಯಾದ. ನಶೆ ಇಳಿದಾಗ ಮಾಡಿದ ತಪ್ಪು ಅರಿವಾಯ್ತು…!

Advertisement
Advertisement

ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ತಲವಾರು ಹಿಡಿದು ಯುವಕನೊಬ್ಬ ರಸ್ತೆಯಲ್ಲಿ ಸುತ್ತಾಡಿದ. ಈ ಯುವಕನ ಹೆಸರು ಸಂದೀಪ್.‌ ಈತ ತಲವಾರು ಹಿಡಿದು ಓಡಾಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಯ್ತು. ಅದು ಸಾಮಾಜಿಕ ತಾಲತಾಣಗಳಲ್ಲಿ ವೈರಲ್‌ ಆಯ್ತು. ಪೊಲೀಸ್‌ ಠಾಣೆಗೂ ಸುದ್ದಿ ತಲಪಿತು. ದ ಕ ಜಿಲ್ಲೆ ಮೊದಲೇ ಸೂಕ್ಷ್ಮ ಪ್ರದೇಶವಾಗಿದೆ. ಈಗಾಗಲೇ ಅಶಾಂತಿಯ ವಾತಾವರಣ ತಣ್ಣಗಾಗುತ್ತಿದೆ. ಈ ನಡುವೆಯೇ ತಲವಾರು ಹಿಡಿದು ಓಡಾಟದ ದೃಶ್ಯ ಕಂಡು ಬಂದ ತಕ್ಷಣವೇ ಪೊಲೀಸರು ಜಾಗೃತರಾಗದರು. ಯುವಕ ಸಂದೀಪ್‌ ನನ್ನು ಬಂಧಿಸಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದರು.

Advertisement

ವಿಚಾರಣೆ ವೇಳೆ, ಆತ ಉದ್ದೇಶಪೂರ್ವಕವಾಗಿ ಹೀಗೆ ತಲವಾರು ಹಿಡಿದು ಓಡಿದ್ದಲ್ಲ. ತಲೆಗೆ ಅಮಲು ಏರಿದ್ದರ ಪರಿಣಾಮ ಹೀಗಾಗಿದೆ. ಈಗ ಕೆಲವು ಸಮಯಗಳಿಂದ ಮದ್ಯಪಾನ ಬಿಟ್ಟಿದ್ದ. ನಿನ್ನೆ ಮತ್ತೆ ಮದ್ಯ ಸೇವಿಸಿದ ಪರಿಣಾಮ ತಲೆಗೆ ಒಮ್ಮೆಲೇ ನಶೆ ಏರಿದೆ. ಇದರ ಪರಿಣಾಮವಾಗಿ ಆತ ತಲವಾರು ಹಿಡಿದು ಓಡಾಡಿದ. ಸದ್ಯ ಪೊಲೀಸ್‌ ಅತಿಥಿಯಾಗಿದ ಯುವಕನನ್ನು ವಿಚಾರಣೆ ನಡೆಸಿದ್ದಾರೆ ಪೊಲೀಸರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

2 hours ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

7 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

7 hours ago

ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

9 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

10 hours ago