Advertisement
ಸುದ್ದಿಗಳು

ನಶೆ ತಲೆಗೇರಿ ಪೊಲೀಸ್‌ ಅತಿಥಿಯಾದ… ! | ತಲವಾರು ಹಿಡಿದು ಓಡಾಡಿದವನ ಕತೆ…! |

Share

ಅಮಲು ತಲೆಗೇರಿದರೆ ಏನಾಗುತ್ತದೆ..? ಪೊಲೀಸ್‌ ಅತಿಥಿಯಾಗಬೇಕಾಗುತ್ತದೆ…!. ಹೀಗೆ ಒಂದು ಪ್ರಶ್ನೆ… ಒಂದು ಉತ್ತರ. ಇದಕ್ಕೆ ಕಾರಣ ಇದೆ. ಸುಳ್ಯದ ಕನಕಮಜಲಿನಲ್ಲಿ ಯುವಕನೊಬ್ಬ ತಲವಾರು ಹಿಡಿದು ರಸ್ತೆಯಲ್ಲಿ ಓಡಾಡಿದ. ಅದರ ವಿಡಿಯೋ ವೈರಲ್‌ ಆಯಿತು. ಈಗ ಪೊಲೀಸ್‌ ಅತಿಥಿಯಾದ. ನಶೆ ಇಳಿದಾಗ ಮಾಡಿದ ತಪ್ಪು ಅರಿವಾಯ್ತು…!

ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ತಲವಾರು ಹಿಡಿದು ಯುವಕನೊಬ್ಬ ರಸ್ತೆಯಲ್ಲಿ ಸುತ್ತಾಡಿದ. ಈ ಯುವಕನ ಹೆಸರು ಸಂದೀಪ್.‌ ಈತ ತಲವಾರು ಹಿಡಿದು ಓಡಾಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಯ್ತು. ಅದು ಸಾಮಾಜಿಕ ತಾಲತಾಣಗಳಲ್ಲಿ ವೈರಲ್‌ ಆಯ್ತು. ಪೊಲೀಸ್‌ ಠಾಣೆಗೂ ಸುದ್ದಿ ತಲಪಿತು. ದ ಕ ಜಿಲ್ಲೆ ಮೊದಲೇ ಸೂಕ್ಷ್ಮ ಪ್ರದೇಶವಾಗಿದೆ. ಈಗಾಗಲೇ ಅಶಾಂತಿಯ ವಾತಾವರಣ ತಣ್ಣಗಾಗುತ್ತಿದೆ. ಈ ನಡುವೆಯೇ ತಲವಾರು ಹಿಡಿದು ಓಡಾಟದ ದೃಶ್ಯ ಕಂಡು ಬಂದ ತಕ್ಷಣವೇ ಪೊಲೀಸರು ಜಾಗೃತರಾಗದರು. ಯುವಕ ಸಂದೀಪ್‌ ನನ್ನು ಬಂಧಿಸಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ, ಆತ ಉದ್ದೇಶಪೂರ್ವಕವಾಗಿ ಹೀಗೆ ತಲವಾರು ಹಿಡಿದು ಓಡಿದ್ದಲ್ಲ. ತಲೆಗೆ ಅಮಲು ಏರಿದ್ದರ ಪರಿಣಾಮ ಹೀಗಾಗಿದೆ. ಈಗ ಕೆಲವು ಸಮಯಗಳಿಂದ ಮದ್ಯಪಾನ ಬಿಟ್ಟಿದ್ದ. ನಿನ್ನೆ ಮತ್ತೆ ಮದ್ಯ ಸೇವಿಸಿದ ಪರಿಣಾಮ ತಲೆಗೆ ಒಮ್ಮೆಲೇ ನಶೆ ಏರಿದೆ. ಇದರ ಪರಿಣಾಮವಾಗಿ ಆತ ತಲವಾರು ಹಿಡಿದು ಓಡಾಡಿದ. ಸದ್ಯ ಪೊಲೀಸ್‌ ಅತಿಥಿಯಾಗಿದ ಯುವಕನನ್ನು ವಿಚಾರಣೆ ನಡೆಸಿದ್ದಾರೆ ಪೊಲೀಸರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

13 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

13 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago