Advertisement
ಸುದ್ದಿಗಳು

ಸುಳ್ಯದ ರಸ್ತೆಗಳ ಅಭಿವೃದ್ಧಿಗೆ ಚಾಲನೆ | 172 ಕಾಮಗಾರಿಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಚಾಲನೆ | ಸಚಿವ ಎಸ್‌ ಅಂಗಾರ ಅವರ ವಿಶೇಷ ಮುತುವರ್ಜಿ |

Share

ಸುಳ್ಯ ವಿಧಾನಸಭಾ ಕ್ಷೇತ್ರದ ಹಲವು ರಸ್ತೆಗಳ ಅಭಿವೃದ್ಧಿಗೆ ಚಾಲನೆ ದೊರೆತಿದೆ. ಒಟ್ಟು 172 ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗೆ ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದೆ. ಆ.16 ರಂದು ಟೆಂಡರ್ ಪ್ರಕ್ರಿಯೆಗೆ ಚಾಲನೆ ದೊರೆತು ಬಹುಪಾಲು ರಸ್ತೆ ಅಭಿವೃದ್ಧಿಗೆ ಆ.26 ರಿಂದ ಆನ್‌ ಲೈನ್‌ ಮೂಲಕ ಟೆಂಡರ್‌ ಆಹ್ವಾನಕ್ಕೆ ಚಾಲನೆ ದೊರೆತಿದೆ.ಸೆ.19 ರ ಒಳಗಾಗಿ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ. ಸಚಿವ ಎಸ್‌ ಅಂಗಾರ ಅವರ ವಿಶೇಷ ಮುತುವರ್ಜಿಯಿಂದ ಈ ಬಾರಿ ರಸ್ತೆಗಳಿಗೆ ಅನುದಾನ ಲಭ್ಯವಾಗಿದ್ದು, ಗ್ರಾಮೀಣ ಭಾಗದ ಅಭಿವೃದ್ಧಿಯ ಕಡೆಗೆ ಸಚಿವ ಅಂಗಾರ ಅವರು ಗಮನಹರಿಸಿದ್ದು ಮುಂದಿನ ದಿನಗಳಲ್ಲಿ ಪ್ರಮುಖ ರಸ್ತೆಗಳು ಹಾಗೂ ಸೇತುವೆಗಳ ಅಭಿವೃದ್ಧಿಗೂ ಆದ್ಯತೆ ನೀಡಲಿದ್ದಾರೆ.

ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ವಿಭಾಗದ ಮೂಲಕ ನಡೆಯುವ 172 ಕಾಮಗಾರಿಗಳಲ್ಲಿ ರಸ್ತೆ ಅಭಿವೃದ್ಧಿ ಸೇರಿದೆ. ಕನಿಷ್ಟ 25 ಲಕ್ಷ ರೂಪಾಯಿಯಿಂದ 2 ಕೋಟಿಯವರೆಗಿನ ರಸ್ತೆ ಕಾಮಗಾರಿಗಳು ನಡೆಯುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕು ಬಹುತೇಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಲಭ್ಯವಾಗಿದೆ. ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ರಸ್ತೆ ಅಭಿವೃದ್ಧಿ ಬೇಡಿಕೆಗಳು ಇರುವ ರಸ್ತೆಗಳು ಈ ಬಾರಿ ಅಭಿವೃದ್ಧಿಯ ನಿರೀಕ್ಷೆ ಹೊಂದಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

57 minutes ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

11 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

12 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

12 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

18 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

20 hours ago