ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅರಂತೋಡು ನೆಹರೂ ಸ್ಮಾರಕ ಪ.ಪೂ ಕಾಲೇಜಿನಲ್ಲಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಭಾನುವಾರ ಉದ್ಘಾಟನೆಗೊಂಡಿತು.
ಸ್ಪರ್ಧಾಸಮಿತಿ ಸಂಚಾಲಕ ಹನುಮಂತಪ್ಪ .ಜಿ ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಕೇಶವ ಸಿ.ಎ ಪ್ರಾಸ್ತಾವಿಕ ಮಾತನಾಡಿದರು. ಕಮಲಾಕ್ಷ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನಾನಾ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ…