Advertisement
ಸುದ್ದಿಗಳು

ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು | ಸುಳ್ಯ ತಾಲೂಕು ವಿಪ್ರ ಸಮಾವೇಶದ ಆಶಯ |

Share

ಸಂಖ್ಯಾ ದೃಷ್ಟಿಯಿಂದ ಕಡಿಮೆಯಿದ್ದರೂ ವಿಪ್ರರನ್ನು ಕಡೆಗಣಿಸಬಾರದು ಎಂದು ಸುಳ್ಯ ತಾಲೂಕು ವಿಪ್ರ ಸಮಾವೇಶದಲ್ಲಿ ಸರ್ಕಾರವನ್ನು ಆಗ್ರಹಿಸಲಾಗಿದೆ.

ಕಲ್ಮಡ್ಕದ ಶ್ರೀ ರಾಮ ಮಂದಿರ ಸಭಾಭವನದಲ್ಲಿ ಭಾನುವಾರ ನಡೆದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು.ಸಮಾರೋಪ ಸಮಾರಂಭದಲ್ಲಿ ಅಖಿಲ ಕರ್ನಾಟಕ ವಿಪ್ರ ಮಹಾಸಭಾದ ಅಧ್ಯಕ್ಷ, ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಶೋಕ್ ಹಾರ್ನಹಳ್ಳಿ ಉಪಸ್ಥಿತರಿದ್ದರು.

Photo Credit : ಶಿವಸುಬ್ರಹ್ಮಣ್ಯ ಕಲ್ಮಡ್ಕ

ದೇಶದ ಅಭಿವೃದ್ಧಿಗೆ ವಿಪ್ರ ಸಮಾಜದ ಕೊಡುಗೆ ಅಪಾರ. ವಿಪ್ರ ಪ್ರತಿಭೆಗಳನ್ನು ಕಡೆಗಣಿಸುವುದರಿಂದ ದೇಶಕ್ಕೆ ನಷ್ಟವಾಗುತ್ತದೆ. ಆದ್ದರಿಂದ ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು ಎಂದೂ ಒತ್ತಾಯಿಸಲಾಯಿತು. ವಿಪ್ರರು ಮೀಸಲಾತಿ ಕೇಳಲಾರರು. ಆದರೆ ಅವರ ಪ್ರತಿಭೆಗೆ ಅನುಗುಣವಾಗಿ ಅವರ ಬಯಕೆಯಂತೆ ಅವಕಾಶಗಳು ದೊರಬೇಕು ಎಂದು ಸಮಾವೇಶವು ಅಭಿಪ್ರಾಯಪಟ್ಟಿತು.
ಸುಳ್ಯ ತಾಲೂಕು ಮಟ್ಟದಲ್ಲಿ ವಿಪ್ರ ಯುವ ವೇದಿಕೆ ಮತ್ತು ವಿಪ್ರ ಮಹಿಳಾ ವೇದಿಕೆ ಆರಂಭಿಸಲು ಇದೇ ಸಂದರ್ಭದಲ್ಲಿ ನಿರ್ಧರಿಸಲಾಯಿತು.

ಎರಡೂ ವೇದಿಕೆಯ ಸಂಚಾಲಕರನ್ನಾಗಿ ಗುರುರಾಜ ಕಲ್ಕಾಡು ಮರ್ಕಂಜ, ಸಾಯಿನಾರಾಯಣ ಕಲ್ಮಡ್ಕ,  ಅಖಿಲ್ ಸೋಮಯಾಜಿ, ಡಾ| ವೀಣಾ, ಮಮತಾ ಮೂಡಿತ್ತಾಯ,  ಪ್ರಸನ್ನಾ ಭಾರಧ್ವಜ ಅವರನ್ನು ನೇಮಿಸಲಾಯಿತು. ವಿಪ್ರ ಸಮಾಜದ ವಿವಿಧ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

12 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago