(ಕಡತ ಚಿತ್ರ )
ಸುಳ್ಯದ ಕಸದ ಸಮಸ್ಯೆ ಅನೇಕ ವರ್ಷಗಳಿಂದ ಇದೆ. ಇದುವರೆಗೂ ತ್ಯಾಜ್ಯ ವಿಲೇವಾರಿಯೇ ತಲೆನೋವಾಗಿತ್ತು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ , ಸಂಸದರ ಮಾಜಿ ಆಪ್ತ ಕಾರ್ಯದರ್ಶಿ ಸುಪ್ರೀತ್ ಮೋಂಟಡ್ಕ ಅವರು ಚಿತ್ರನಟ ಅನಿರುದ್ಧ ಅವರಿಗೆ ವಿಡಿಯೋ ಕಳಿಸಿದ್ದರು. ಸುಳ್ಯದ ಕಸದ ವಿಡಿಯೋ ಹಾಗೂ ಫೋಟೊ ನೋಡಿದ ಚಿತ್ರನಟ ಅನಿರುದ್ಧ ಅವರು “ಸುಳ್ಯದ ಕಸದ ಸಮಸ್ಯೆಗೆ ಮುಕ್ತಿ ನೀಡಿ” ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಆದರೆ ಇದೀಗ ಆ ವಿಡಿಯೋ ಕಳಿಸಿದ ವ್ಯಕ್ತಿಯ ಬಗ್ಗೆ ಪಕ್ಷದ ಪ್ರಮುಖರು ಮುನಿಸಿಕೊಂಡಿದ್ದಾರೆ ಎಂಬುದು ಚರ್ಚೆಯಾಗುತ್ತಿದೆ. ಕಸದ ವಿಲೇವಾರಿ ಬಗ್ಗೆ, ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳು ಬಗ್ಗೆ , ಇದುವರೆಗೂ ತ್ಯಾಜ್ಯ ವಿಲೇವಾರಿಗೆ ಕ್ರಮವಾಗದ ಬಗ್ಗೆ ಯಾವುದೇ ಪ್ರತಿಕ್ರಿಯೆಗಳು ಕಾಣಲಿಲ್ಲ, ಬದಲಾಗಿ ಅನಿರುದ್ಧ ಅವರಿಗೆ ಮಾಹಿತಿ ನೀಡಿದ ಸುಪ್ರೀತ್ ಬಗ್ಗೆ ಅಸಮಾಧಾನಗಳನ್ನು ಪಕ್ಷದ ಪ್ರಮುಖರು ವ್ಯಕ್ತಪಡಿಸಿದರೆ ಸಾರ್ವಜನಿಕ ವಲಯದಲ್ಲಿ ಅನಿರುದ್ಧ ಅವರ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…