Advertisement
ಸುದ್ದಿಗಳು

ಸುಳ್ಯದ ತ್ಯಾಜ್ಯದ ಸಮಸ್ಯೆ | ಚಿತ್ರನಟ ಅನಿರುದ್ಧ ಅವರ ಕಾಳಜಿ | ಮಾಹಿತಿ ನೀಡಿದವರು ಅಪರಾಧಿಯೇ ? |

Share

ಸುಳ್ಯದ ಕಸದ ಸಮಸ್ಯೆ ಅನೇಕ ವರ್ಷಗಳಿಂದ ಇದೆ. ಇದುವರೆಗೂ ತ್ಯಾಜ್ಯ ವಿಲೇವಾರಿಯೇ ತಲೆನೋವಾಗಿತ್ತು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ , ಸಂಸದರ ಮಾಜಿ ಆಪ್ತ ಕಾರ್ಯದರ್ಶಿ ಸುಪ್ರೀತ್‌ ಮೋಂಟಡ್ಕ ಅವರು ಚಿತ್ರನಟ ಅನಿರುದ್ಧ ಅವರಿಗೆ ವಿಡಿಯೋ ಕಳಿಸಿದ್ದರು. ಸುಳ್ಯದ ಕಸದ ವಿಡಿಯೋ ಹಾಗೂ ಫೋಟೊ ನೋಡಿದ ಚಿತ್ರನಟ ಅನಿರುದ್ಧ ಅವರು “ಸುಳ್ಯದ ಕಸದ ಸಮಸ್ಯೆಗೆ ಮುಕ್ತಿ ನೀಡಿ” ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದರು.

ಆದರೆ ಇದೀಗ ಆ ವಿಡಿಯೋ ಕಳಿಸಿದ ವ್ಯಕ್ತಿಯ ಬಗ್ಗೆ ಪಕ್ಷದ ಪ್ರಮುಖರು ಮುನಿಸಿಕೊಂಡಿದ್ದಾರೆ ಎಂಬುದು ಚರ್ಚೆಯಾಗುತ್ತಿದೆ. ಕಸದ ವಿಲೇವಾರಿ ಬಗ್ಗೆ, ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳು ಬಗ್ಗೆ , ಇದುವರೆಗೂ ತ್ಯಾಜ್ಯ ವಿಲೇವಾರಿಗೆ ಕ್ರಮವಾಗದ ಬಗ್ಗೆ ಯಾವುದೇ ಪ್ರತಿಕ್ರಿಯೆಗಳು ಕಾಣಲಿಲ್ಲ, ಬದಲಾಗಿ ಅನಿರುದ್ಧ ಅವರಿಗೆ ಮಾಹಿತಿ ನೀಡಿದ ಸುಪ್ರೀತ್‌ ಬಗ್ಗೆ ಅಸಮಾಧಾನಗಳನ್ನು ಪಕ್ಷದ ಪ್ರಮುಖರು ವ್ಯಕ್ತಪಡಿಸಿದರೆ ಸಾರ್ವಜನಿಕ ವಲಯದಲ್ಲಿ ಅನಿರುದ್ಧ ಅವರ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

16 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

17 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

18 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

19 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago