(ಕಡತ ಚಿತ್ರ )
ಸುಳ್ಯದ ಕಸದ ಸಮಸ್ಯೆ ಅನೇಕ ವರ್ಷಗಳಿಂದ ಇದೆ. ಇದುವರೆಗೂ ತ್ಯಾಜ್ಯ ವಿಲೇವಾರಿಯೇ ತಲೆನೋವಾಗಿತ್ತು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ , ಸಂಸದರ ಮಾಜಿ ಆಪ್ತ ಕಾರ್ಯದರ್ಶಿ ಸುಪ್ರೀತ್ ಮೋಂಟಡ್ಕ ಅವರು ಚಿತ್ರನಟ ಅನಿರುದ್ಧ ಅವರಿಗೆ ವಿಡಿಯೋ ಕಳಿಸಿದ್ದರು. ಸುಳ್ಯದ ಕಸದ ವಿಡಿಯೋ ಹಾಗೂ ಫೋಟೊ ನೋಡಿದ ಚಿತ್ರನಟ ಅನಿರುದ್ಧ ಅವರು “ಸುಳ್ಯದ ಕಸದ ಸಮಸ್ಯೆಗೆ ಮುಕ್ತಿ ನೀಡಿ” ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಆದರೆ ಇದೀಗ ಆ ವಿಡಿಯೋ ಕಳಿಸಿದ ವ್ಯಕ್ತಿಯ ಬಗ್ಗೆ ಪಕ್ಷದ ಪ್ರಮುಖರು ಮುನಿಸಿಕೊಂಡಿದ್ದಾರೆ ಎಂಬುದು ಚರ್ಚೆಯಾಗುತ್ತಿದೆ. ಕಸದ ವಿಲೇವಾರಿ ಬಗ್ಗೆ, ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳು ಬಗ್ಗೆ , ಇದುವರೆಗೂ ತ್ಯಾಜ್ಯ ವಿಲೇವಾರಿಗೆ ಕ್ರಮವಾಗದ ಬಗ್ಗೆ ಯಾವುದೇ ಪ್ರತಿಕ್ರಿಯೆಗಳು ಕಾಣಲಿಲ್ಲ, ಬದಲಾಗಿ ಅನಿರುದ್ಧ ಅವರಿಗೆ ಮಾಹಿತಿ ನೀಡಿದ ಸುಪ್ರೀತ್ ಬಗ್ಗೆ ಅಸಮಾಧಾನಗಳನ್ನು ಪಕ್ಷದ ಪ್ರಮುಖರು ವ್ಯಕ್ತಪಡಿಸಿದರೆ ಸಾರ್ವಜನಿಕ ವಲಯದಲ್ಲಿ ಅನಿರುದ್ಧ ಅವರ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…