(ಕಡತ ಚಿತ್ರ )
ಸುಳ್ಯದ ಕಸದ ಸಮಸ್ಯೆ ಅನೇಕ ವರ್ಷಗಳಿಂದ ಇದೆ. ಇದುವರೆಗೂ ತ್ಯಾಜ್ಯ ವಿಲೇವಾರಿಯೇ ತಲೆನೋವಾಗಿತ್ತು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ , ಸಂಸದರ ಮಾಜಿ ಆಪ್ತ ಕಾರ್ಯದರ್ಶಿ ಸುಪ್ರೀತ್ ಮೋಂಟಡ್ಕ ಅವರು ಚಿತ್ರನಟ ಅನಿರುದ್ಧ ಅವರಿಗೆ ವಿಡಿಯೋ ಕಳಿಸಿದ್ದರು. ಸುಳ್ಯದ ಕಸದ ವಿಡಿಯೋ ಹಾಗೂ ಫೋಟೊ ನೋಡಿದ ಚಿತ್ರನಟ ಅನಿರುದ್ಧ ಅವರು “ಸುಳ್ಯದ ಕಸದ ಸಮಸ್ಯೆಗೆ ಮುಕ್ತಿ ನೀಡಿ” ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಆದರೆ ಇದೀಗ ಆ ವಿಡಿಯೋ ಕಳಿಸಿದ ವ್ಯಕ್ತಿಯ ಬಗ್ಗೆ ಪಕ್ಷದ ಪ್ರಮುಖರು ಮುನಿಸಿಕೊಂಡಿದ್ದಾರೆ ಎಂಬುದು ಚರ್ಚೆಯಾಗುತ್ತಿದೆ. ಕಸದ ವಿಲೇವಾರಿ ಬಗ್ಗೆ, ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳು ಬಗ್ಗೆ , ಇದುವರೆಗೂ ತ್ಯಾಜ್ಯ ವಿಲೇವಾರಿಗೆ ಕ್ರಮವಾಗದ ಬಗ್ಗೆ ಯಾವುದೇ ಪ್ರತಿಕ್ರಿಯೆಗಳು ಕಾಣಲಿಲ್ಲ, ಬದಲಾಗಿ ಅನಿರುದ್ಧ ಅವರಿಗೆ ಮಾಹಿತಿ ನೀಡಿದ ಸುಪ್ರೀತ್ ಬಗ್ಗೆ ಅಸಮಾಧಾನಗಳನ್ನು ಪಕ್ಷದ ಪ್ರಮುಖರು ವ್ಯಕ್ತಪಡಿಸಿದರೆ ಸಾರ್ವಜನಿಕ ವಲಯದಲ್ಲಿ ಅನಿರುದ್ಧ ಅವರ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…