Advertisement
ಸುದ್ದಿಗಳು

ಸುಳ್ಯದ ತ್ಯಾಜ್ಯದ ಸಮಸ್ಯೆ | ಚಿತ್ರನಟ ಅನಿರುದ್ಧ ಅವರ ಕಾಳಜಿ | ಮಾಹಿತಿ ನೀಡಿದವರು ಅಪರಾಧಿಯೇ ? |

Share

ಸುಳ್ಯದ ಕಸದ ಸಮಸ್ಯೆ ಅನೇಕ ವರ್ಷಗಳಿಂದ ಇದೆ. ಇದುವರೆಗೂ ತ್ಯಾಜ್ಯ ವಿಲೇವಾರಿಯೇ ತಲೆನೋವಾಗಿತ್ತು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ , ಸಂಸದರ ಮಾಜಿ ಆಪ್ತ ಕಾರ್ಯದರ್ಶಿ ಸುಪ್ರೀತ್‌ ಮೋಂಟಡ್ಕ ಅವರು ಚಿತ್ರನಟ ಅನಿರುದ್ಧ ಅವರಿಗೆ ವಿಡಿಯೋ ಕಳಿಸಿದ್ದರು. ಸುಳ್ಯದ ಕಸದ ವಿಡಿಯೋ ಹಾಗೂ ಫೋಟೊ ನೋಡಿದ ಚಿತ್ರನಟ ಅನಿರುದ್ಧ ಅವರು “ಸುಳ್ಯದ ಕಸದ ಸಮಸ್ಯೆಗೆ ಮುಕ್ತಿ ನೀಡಿ” ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದರು.

ಆದರೆ ಇದೀಗ ಆ ವಿಡಿಯೋ ಕಳಿಸಿದ ವ್ಯಕ್ತಿಯ ಬಗ್ಗೆ ಪಕ್ಷದ ಪ್ರಮುಖರು ಮುನಿಸಿಕೊಂಡಿದ್ದಾರೆ ಎಂಬುದು ಚರ್ಚೆಯಾಗುತ್ತಿದೆ. ಕಸದ ವಿಲೇವಾರಿ ಬಗ್ಗೆ, ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳು ಬಗ್ಗೆ , ಇದುವರೆಗೂ ತ್ಯಾಜ್ಯ ವಿಲೇವಾರಿಗೆ ಕ್ರಮವಾಗದ ಬಗ್ಗೆ ಯಾವುದೇ ಪ್ರತಿಕ್ರಿಯೆಗಳು ಕಾಣಲಿಲ್ಲ, ಬದಲಾಗಿ ಅನಿರುದ್ಧ ಅವರಿಗೆ ಮಾಹಿತಿ ನೀಡಿದ ಸುಪ್ರೀತ್‌ ಬಗ್ಗೆ ಅಸಮಾಧಾನಗಳನ್ನು ಪಕ್ಷದ ಪ್ರಮುಖರು ವ್ಯಕ್ತಪಡಿಸಿದರೆ ಸಾರ್ವಜನಿಕ ವಲಯದಲ್ಲಿ ಅನಿರುದ್ಧ ಅವರ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

23 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago