ಸುಳ್ಯದಲ್ಲಿ ಮಣ್ಣಿನಡಿಗೆ ಸಿಲುಕಿದ ಕಾರ್ಮಿಕರು

Advertisement

ಸುಳ್ಯದ ಗಾಂಧಿನಗರದಲ್ಲಿ ಕೆಲಸ‌ ಮಾಡುತ್ತಿದ್ದ ವೇಳೆ ಮೂವರು ಕಾರ್ಮಿಕರು ಬರೆ ಕುಸಿದು‌ ಮಣ್ಣಿನಡಿಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.

Advertisement

Advertisement
ಶನಿವಾರ ಗಾಂಧಿನಗರ ಆಲೆಟ್ಟಿ ರಸ್ತೆಯಲ್ಲಿ ಸೆಂಟರಿಂಗ್ ಕೆಲಸ ಮಾಡುತ್ತಿದ್ದಾಗ ಬರೆ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ. ಮನೆಯ ಹಿಂದುಗಡೆ ದೊಡ್ಡ ಬರೆಯಿದ್ದು, ಇದರ ಸಮೀಪ ಪಿಲ್ಲರ್‌ ನಿರ್ಮಿಸುವ ಕಾಮಗಾರಿ ನಡೆಯುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿತೆಂದು ತಿಳಿದುಬಂದಿದೆ. ಜೆಸಿಬಿಯಿಂದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಕಾರ್ಮಿಕರು ಉತ್ತರ ಕರ್ನಾಟಕ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಸುಳ್ಯದಲ್ಲಿ ಮಣ್ಣಿನಡಿಗೆ ಸಿಲುಕಿದ ಕಾರ್ಮಿಕರು"

Leave a comment

Your email address will not be published.


*