ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲರ್ಸ್ ಪುತ್ತೂರು ಇದರ ದಿಗ್ದರ್ಶಕರು ಸುಲೋಚನಾ ಶ್ಯಾಮ ಭಟ್(71) ಅವರು ಗುರುವಾರ ಸಂಜೆ ನಿಧನರಾಗಿದ್ದಾರೆ.
ಮುಳಿಯ ಜ್ಯುವೆಲರ್ಸ್ ಪುತ್ತೂರು ಮುಖ್ಯಸ್ಥರಾದ ಮುಳಿಯ ಶ್ಯಾಮ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ಸಂಜೆ ನಿಧನರಾದರು. ಮೃತರು ಪತಿ ಮುಳಿಯ ಶ್ಯಾಮ ಭಟ್, ಪುತ್ರರು ಹಾಗೂ ಪುತ್ರಿ ಮತ್ತು ಬಂಧುಗಳನ್ನು ಅಗಲಿದ್ದಾರೆ.
ಸುಲೋಚನಾ ಶ್ಯಾಮ ಭಟ್ ಅವರ ನಿಧನದ ಕಾರಣದಿಂದ ಮುಳಿಯ ಗೋಲ್ಡ್ & ಡೈಮಂಡ್ ಎಲ್ಲಾ ಶಾಖೆಗಳು ನಾಳೆ ಅಂದರೆ ಆ.29 ರಂದು ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಂಸ್ಥೆಯ ಮುಖ್ಯಸ್ಥರುಗಳಾದ ಕೇಶವಪ್ರಸಾದ್ ಮುಳಿಯ ಹಾಗೂ ಕೃಷ್ಣ ನಾರಾಯಣ ಮುಳಿಯ ತಿಳಿಸಿದ್ದಾರೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…