ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲರ್ಸ್ ಪುತ್ತೂರು ಇದರ ದಿಗ್ದರ್ಶಕರು ಸುಲೋಚನಾ ಶ್ಯಾಮ ಭಟ್(71) ಅವರು ಗುರುವಾರ ಸಂಜೆ ನಿಧನರಾಗಿದ್ದಾರೆ.
ಮುಳಿಯ ಜ್ಯುವೆಲರ್ಸ್ ಪುತ್ತೂರು ಮುಖ್ಯಸ್ಥರಾದ ಮುಳಿಯ ಶ್ಯಾಮ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ಸಂಜೆ ನಿಧನರಾದರು. ಮೃತರು ಪತಿ ಮುಳಿಯ ಶ್ಯಾಮ ಭಟ್, ಪುತ್ರರು ಹಾಗೂ ಪುತ್ರಿ ಮತ್ತು ಬಂಧುಗಳನ್ನು ಅಗಲಿದ್ದಾರೆ.
ಸುಲೋಚನಾ ಶ್ಯಾಮ ಭಟ್ ಅವರ ನಿಧನದ ಕಾರಣದಿಂದ ಮುಳಿಯ ಗೋಲ್ಡ್ & ಡೈಮಂಡ್ ಎಲ್ಲಾ ಶಾಖೆಗಳು ನಾಳೆ ಅಂದರೆ ಆ.29 ರಂದು ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಂಸ್ಥೆಯ ಮುಖ್ಯಸ್ಥರುಗಳಾದ ಕೇಶವಪ್ರಸಾದ್ ಮುಳಿಯ ಹಾಗೂ ಕೃಷ್ಣ ನಾರಾಯಣ ಮುಳಿಯ ತಿಳಿಸಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…