ಬಿಸಿಲಿನ ತಾಪಮಾನಕ್ಕೆ ಎಳನೀರು ಕುಡಿಯಿರಿ, ಏಕೆ ಗೊತ್ತಾ ?|

May 18, 2023
5:06 PM

ಬೇಸಗೆಯಲ್ಲಿ ಎಳನೀರು ಏಕೆ ಉತ್ತಮ? ಈಗಂತೂ ವಿಪರೀತವಾದ ಬಿಸಿಲಿನಿಂದ ದೇಹವೂ ಸಂಕಷ್ಟಕ್ಕೆ ಒಳಗಾಗುತ್ತದೆ. ಇಂತಹ ಸಂದರ್ಭದಲ್ಲಿ ಎಳನೀರು ಅತ್ಯುತ್ತಮ ಪೇಯವಾಗಿದೆ. ಏಕೆ ಎಳನೀರು ಉತ್ತಮ ?

Advertisement
Advertisement

ಎಳನೀರು ಕುಡಿಯುವುದರಿಂದ ನಿರ್ಜಲೀಕರಣ ಉಂಟಾಗುವುದಿಲ್ಲ ಮತ್ತು ಆಯಾಸಕ್ಕೆ ಕಾರಣವಾಗುವುದಿಲ್ಲ. ಬಿಪಿಯನ್ನು ಸಹ ನಿಯಂತ್ರಣದಲ್ಲಿ ಇಡುತ್ತದೆ. ಮಾತ್ರವಲ್ಲ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಸುಧಾರಿಸುವುದು ಹಾಗೂ ಹೊಟ್ಟೆಗೆ ಸಂಬಂಧಿಸಿದ ರೋಗಗಳನ್ನು ಸಹ ತಪ್ಪಿಸುತ್ತದೆ.ಇದರಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಸೋಡಿಯಂನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಮಾತ್ರವಲ್ಲ, ಶಿಲೀಂಧ್ರ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಅಂಶಗಳನ್ನು ಸಹ ಇದರಲ್ಲಿ ಒಳಗೊಂಡಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror

Join Our Group