ಬಿಸಿಲಿನ ತಾಪಮಾನಕ್ಕೆ ಎಳನೀರು ಕುಡಿಯಿರಿ, ಏಕೆ ಗೊತ್ತಾ ?|

May 18, 2023
5:06 PM

ಬೇಸಗೆಯಲ್ಲಿ ಎಳನೀರು ಏಕೆ ಉತ್ತಮ? ಈಗಂತೂ ವಿಪರೀತವಾದ ಬಿಸಿಲಿನಿಂದ ದೇಹವೂ ಸಂಕಷ್ಟಕ್ಕೆ ಒಳಗಾಗುತ್ತದೆ. ಇಂತಹ ಸಂದರ್ಭದಲ್ಲಿ ಎಳನೀರು ಅತ್ಯುತ್ತಮ ಪೇಯವಾಗಿದೆ. ಏಕೆ ಎಳನೀರು ಉತ್ತಮ ?

Advertisement

ಎಳನೀರು ಕುಡಿಯುವುದರಿಂದ ನಿರ್ಜಲೀಕರಣ ಉಂಟಾಗುವುದಿಲ್ಲ ಮತ್ತು ಆಯಾಸಕ್ಕೆ ಕಾರಣವಾಗುವುದಿಲ್ಲ. ಬಿಪಿಯನ್ನು ಸಹ ನಿಯಂತ್ರಣದಲ್ಲಿ ಇಡುತ್ತದೆ. ಮಾತ್ರವಲ್ಲ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಸುಧಾರಿಸುವುದು ಹಾಗೂ ಹೊಟ್ಟೆಗೆ ಸಂಬಂಧಿಸಿದ ರೋಗಗಳನ್ನು ಸಹ ತಪ್ಪಿಸುತ್ತದೆ.ಇದರಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಸೋಡಿಯಂನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಮಾತ್ರವಲ್ಲ, ಶಿಲೀಂಧ್ರ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಅಂಶಗಳನ್ನು ಸಹ ಇದರಲ್ಲಿ ಒಳಗೊಂಡಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror