ಬಿಸಿಲಿನ ತಾಪಮಾನಕ್ಕೆ ಎಳನೀರು ಕುಡಿಯಿರಿ, ಏಕೆ ಗೊತ್ತಾ ?|

May 18, 2023
5:06 PM

ಬೇಸಗೆಯಲ್ಲಿ ಎಳನೀರು ಏಕೆ ಉತ್ತಮ? ಈಗಂತೂ ವಿಪರೀತವಾದ ಬಿಸಿಲಿನಿಂದ ದೇಹವೂ ಸಂಕಷ್ಟಕ್ಕೆ ಒಳಗಾಗುತ್ತದೆ. ಇಂತಹ ಸಂದರ್ಭದಲ್ಲಿ ಎಳನೀರು ಅತ್ಯುತ್ತಮ ಪೇಯವಾಗಿದೆ. ಏಕೆ ಎಳನೀರು ಉತ್ತಮ ?

ಎಳನೀರು ಕುಡಿಯುವುದರಿಂದ ನಿರ್ಜಲೀಕರಣ ಉಂಟಾಗುವುದಿಲ್ಲ ಮತ್ತು ಆಯಾಸಕ್ಕೆ ಕಾರಣವಾಗುವುದಿಲ್ಲ. ಬಿಪಿಯನ್ನು ಸಹ ನಿಯಂತ್ರಣದಲ್ಲಿ ಇಡುತ್ತದೆ. ಮಾತ್ರವಲ್ಲ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಸುಧಾರಿಸುವುದು ಹಾಗೂ ಹೊಟ್ಟೆಗೆ ಸಂಬಂಧಿಸಿದ ರೋಗಗಳನ್ನು ಸಹ ತಪ್ಪಿಸುತ್ತದೆ.ಇದರಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಸೋಡಿಯಂನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಮಾತ್ರವಲ್ಲ, ಶಿಲೀಂಧ್ರ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಅಂಶಗಳನ್ನು ಸಹ ಇದರಲ್ಲಿ ಒಳಗೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror