ಬೇಸಗೆಯಲ್ಲಿ ಎಳನೀರು ಏಕೆ ಉತ್ತಮ? ಈಗಂತೂ ವಿಪರೀತವಾದ ಬಿಸಿಲಿನಿಂದ ದೇಹವೂ ಸಂಕಷ್ಟಕ್ಕೆ ಒಳಗಾಗುತ್ತದೆ. ಇಂತಹ ಸಂದರ್ಭದಲ್ಲಿ ಎಳನೀರು ಅತ್ಯುತ್ತಮ ಪೇಯವಾಗಿದೆ. ಏಕೆ ಎಳನೀರು ಉತ್ತಮ ?
ಎಳನೀರು ಕುಡಿಯುವುದರಿಂದ ನಿರ್ಜಲೀಕರಣ ಉಂಟಾಗುವುದಿಲ್ಲ ಮತ್ತು ಆಯಾಸಕ್ಕೆ ಕಾರಣವಾಗುವುದಿಲ್ಲ. ಬಿಪಿಯನ್ನು ಸಹ ನಿಯಂತ್ರಣದಲ್ಲಿ ಇಡುತ್ತದೆ. ಮಾತ್ರವಲ್ಲ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಸುಧಾರಿಸುವುದು ಹಾಗೂ ಹೊಟ್ಟೆಗೆ ಸಂಬಂಧಿಸಿದ ರೋಗಗಳನ್ನು ಸಹ ತಪ್ಪಿಸುತ್ತದೆ.ಇದರಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಸೋಡಿಯಂನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಮಾತ್ರವಲ್ಲ, ಶಿಲೀಂಧ್ರ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಅಂಶಗಳನ್ನು ಸಹ ಇದರಲ್ಲಿ ಒಳಗೊಂಡಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…