ಬೇಸಗೆಯಲ್ಲಿ ಎಳನೀರು ಏಕೆ ಉತ್ತಮ? ಈಗಂತೂ ವಿಪರೀತವಾದ ಬಿಸಿಲಿನಿಂದ ದೇಹವೂ ಸಂಕಷ್ಟಕ್ಕೆ ಒಳಗಾಗುತ್ತದೆ. ಇಂತಹ ಸಂದರ್ಭದಲ್ಲಿ ಎಳನೀರು ಅತ್ಯುತ್ತಮ ಪೇಯವಾಗಿದೆ. ಏಕೆ ಎಳನೀರು ಉತ್ತಮ ?
ಎಳನೀರು ಕುಡಿಯುವುದರಿಂದ ನಿರ್ಜಲೀಕರಣ ಉಂಟಾಗುವುದಿಲ್ಲ ಮತ್ತು ಆಯಾಸಕ್ಕೆ ಕಾರಣವಾಗುವುದಿಲ್ಲ. ಬಿಪಿಯನ್ನು ಸಹ ನಿಯಂತ್ರಣದಲ್ಲಿ ಇಡುತ್ತದೆ. ಮಾತ್ರವಲ್ಲ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಸುಧಾರಿಸುವುದು ಹಾಗೂ ಹೊಟ್ಟೆಗೆ ಸಂಬಂಧಿಸಿದ ರೋಗಗಳನ್ನು ಸಹ ತಪ್ಪಿಸುತ್ತದೆ.ಇದರಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಸೋಡಿಯಂನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಮಾತ್ರವಲ್ಲ, ಶಿಲೀಂಧ್ರ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಅಂಶಗಳನ್ನು ಸಹ ಇದರಲ್ಲಿ ಒಳಗೊಂಡಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…