ಬೇಸಗೆಯಲ್ಲಿ ಎಳನೀರು ಏಕೆ ಉತ್ತಮ? ಈಗಂತೂ ವಿಪರೀತವಾದ ಬಿಸಿಲಿನಿಂದ ದೇಹವೂ ಸಂಕಷ್ಟಕ್ಕೆ ಒಳಗಾಗುತ್ತದೆ. ಇಂತಹ ಸಂದರ್ಭದಲ್ಲಿ ಎಳನೀರು ಅತ್ಯುತ್ತಮ ಪೇಯವಾಗಿದೆ. ಏಕೆ ಎಳನೀರು ಉತ್ತಮ ?
ಎಳನೀರು ಕುಡಿಯುವುದರಿಂದ ನಿರ್ಜಲೀಕರಣ ಉಂಟಾಗುವುದಿಲ್ಲ ಮತ್ತು ಆಯಾಸಕ್ಕೆ ಕಾರಣವಾಗುವುದಿಲ್ಲ. ಬಿಪಿಯನ್ನು ಸಹ ನಿಯಂತ್ರಣದಲ್ಲಿ ಇಡುತ್ತದೆ. ಮಾತ್ರವಲ್ಲ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಸುಧಾರಿಸುವುದು ಹಾಗೂ ಹೊಟ್ಟೆಗೆ ಸಂಬಂಧಿಸಿದ ರೋಗಗಳನ್ನು ಸಹ ತಪ್ಪಿಸುತ್ತದೆ.ಇದರಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಸೋಡಿಯಂನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಮಾತ್ರವಲ್ಲ, ಶಿಲೀಂಧ್ರ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಅಂಶಗಳನ್ನು ಸಹ ಇದರಲ್ಲಿ ಒಳಗೊಂಡಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…