ಶಾಲೆಗಳಲ್ಲಿ ವಾರದಲ್ಲಿ ಆರು ದಿನ ಪೂರಕ ಪೌಷ್ಠಿಕ ಆಹಾರ | ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ

September 25, 2024
8:59 PM

ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಯಾದಗಿರಿಯಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಈ ಸೌಲಭ್ಯವನ್ನು ರಾಜ್ಯದ 50 ಲಕ್ಷ ವಿದ್ಯಾರ್ಥಿಗಳು ಪಡೆಯುತ್ತಿದ್ದು, ಇದಕ್ಕೆ ಅಜೀಂ ಪ್ರೇಮ್ ಜಿ ಕೈಜೋಡಿಸಿದ್ದಾರೆ ಎಂದು ತಿಳಿಸಿದರು.  ಬೆಂಗಳೂರು ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು ರಾಜ್ಯದ ಎಲ್ಲಾ ಸರ್ಕಾರಿ ಪೂರ್ವ ಪ್ರಾಥಮಿಕ, ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲಾಗುತ್ತಿದೆ.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |
July 30, 2025
9:32 PM
by: The Rural Mirror ಸುದ್ದಿಜಾಲ
ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ
July 30, 2025
9:03 PM
by: The Rural Mirror ಸುದ್ದಿಜಾಲ
ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆ | 800 ಕ್ಕೂ ಅಧಿಕ ವಿದ್ಯುತ್‌ ಕಂಬಗಳಿಗೆ ಹಾನಿ – ವಿದ್ಯುತ್ ಸಂಪರ್ಕ ಅಸ್ತವ್ಯಸ್ತ
July 30, 2025
8:55 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 30-07-2025 | ಬಿಸಿಲು ಕಾಣಲು ಆರಂಭವಾಗಿದೆ | ಮುಂದಿನ 10 ದಿನಗಳವರೆಗೆ ಕೃಷಿಕರಿಗೆ ಆಶಾದಾಯಕ ವಾತಾವರಣ ನಿರೀಕ್ಷೆ |
July 30, 2025
8:27 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group