ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಯಾದಗಿರಿಯಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಈ ಸೌಲಭ್ಯವನ್ನು ರಾಜ್ಯದ 50 ಲಕ್ಷ ವಿದ್ಯಾರ್ಥಿಗಳು ಪಡೆಯುತ್ತಿದ್ದು, ಇದಕ್ಕೆ ಅಜೀಂ ಪ್ರೇಮ್ ಜಿ ಕೈಜೋಡಿಸಿದ್ದಾರೆ ಎಂದು ತಿಳಿಸಿದರು. ಬೆಂಗಳೂರು ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು ರಾಜ್ಯದ ಎಲ್ಲಾ ಸರ್ಕಾರಿ ಪೂರ್ವ ಪ್ರಾಥಮಿಕ, ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲಾಗುತ್ತಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…