ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

June 25, 2025
4:07 PM

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದಾರೆ.  ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ 2025-26 ನೇ  ಸಾಲಿನಲ್ಲಿ ಕರ್ನಾಟಕದ ಮಾವು ಸಂಗ್ರಹಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಕ್ವಿಂಟಾಲ್‌ಗೆ 1616 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. 2 ಲಕ್ಷದ 50 ಸಾವಿರ ಮೆಟ್ರಿಕ್ ಟನ್ ಮಾವು ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಮಾವಿನ ಬೆಲೆ ಕುಸಿತದಿಂದ ರೈತರು ಸಂಕಷ್ಟ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ್ದ ಕುಮಾರಸ್ವಾಮಿ ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ
May 18, 2026
10:14 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?
May 18, 2026
9:44 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror