ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದಾರೆ. ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ 2025-26 ನೇ ಸಾಲಿನಲ್ಲಿ ಕರ್ನಾಟಕದ ಮಾವು ಸಂಗ್ರಹಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಕ್ವಿಂಟಾಲ್ಗೆ 1616 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. 2 ಲಕ್ಷದ 50 ಸಾವಿರ ಮೆಟ್ರಿಕ್ ಟನ್ ಮಾವು ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಮಾವಿನ ಬೆಲೆ ಕುಸಿತದಿಂದ ರೈತರು ಸಂಕಷ್ಟ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ್ದ ಕುಮಾರಸ್ವಾಮಿ ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…