ಯುದ್ಧವನ್ನು ನಿಲ್ಲಿಸುವಂತೆ ರಷ್ಯಾ ಅಧ್ಯಕ್ಷರಿಗೆ ನಾವು ನಿರ್ದೇಶನ ನೀಡಬಹುದೇ…?| ಸುಪ್ರೀಂ ಕೋರ್ಟ್

March 3, 2022
10:45 PM

ಉಕ್ರೇನ್‌ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ವಕೀಲರಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ನ್ಯಾಯಪೀಠ ನಡೆಸಿದೆ.

ಉಕ್ರೇನ್‌ನಲ್ಲಿ ಸಿಲುಕಿರುವ ಜನರು ಮತ್ತು ಭಾರತೀಯ ವಿದ್ಯಾರ್ಥಿಗಳನ್ನು ನೋಡಿದರೆ ಬೇಸರ ಎನಿಸುತ್ತದೆ. ಆದರೆ ಸುಪ್ರೀಂ ಕೋರ್ಟ್ ಏನು ಮಾಡಲು ಸಾಧ್ಯ? ಯುದ್ಧವನ್ನು ನಿಲ್ಲಿಸಲು ನಾವು ರಷ್ಯಾ ಅಧ್ಯಕ್ಷರಿಗೆ ನಿರ್ದೇಶನ ನೀಡಬಹುದೇ? ಎಂದು ಸುಪ್ರೀಂ ಕೋರ್ಟ್ ವಕೀಲರಿಗೆ ಮರುಪ್ರಶ್ನೆ ಮಾಡಿದೆ. ಅಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕೆಂಬ ವಕೀಲರ ಮನವಿಗೆ ಉತ್ತರಿಸಿದ ಪೀಠವು,  ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ನ್ಯಾಯಾಲಯಕ್ಕೆ ಕಾಳಜಿ ಇದೆ ಮತ್ತು ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ
June 6, 2026
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror