ಉಕ್ರೇನ್ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ವಕೀಲರಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ನಡೆಸಿದೆ.
ಉಕ್ರೇನ್ನಲ್ಲಿ ಸಿಲುಕಿರುವ ಜನರು ಮತ್ತು ಭಾರತೀಯ ವಿದ್ಯಾರ್ಥಿಗಳನ್ನು ನೋಡಿದರೆ ಬೇಸರ ಎನಿಸುತ್ತದೆ. ಆದರೆ ಸುಪ್ರೀಂ ಕೋರ್ಟ್ ಏನು ಮಾಡಲು ಸಾಧ್ಯ? ಯುದ್ಧವನ್ನು ನಿಲ್ಲಿಸಲು ನಾವು ರಷ್ಯಾ ಅಧ್ಯಕ್ಷರಿಗೆ ನಿರ್ದೇಶನ ನೀಡಬಹುದೇ? ಎಂದು ಸುಪ್ರೀಂ ಕೋರ್ಟ್ ವಕೀಲರಿಗೆ ಮರುಪ್ರಶ್ನೆ ಮಾಡಿದೆ. ಅಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕೆಂಬ ವಕೀಲರ ಮನವಿಗೆ ಉತ್ತರಿಸಿದ ಪೀಠವು, ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ನ್ಯಾಯಾಲಯಕ್ಕೆ ಕಾಳಜಿ ಇದೆ ಮತ್ತು ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದೆ.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…