ಉಕ್ರೇನ್ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ವಕೀಲರಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ನಡೆಸಿದೆ.
ಉಕ್ರೇನ್ನಲ್ಲಿ ಸಿಲುಕಿರುವ ಜನರು ಮತ್ತು ಭಾರತೀಯ ವಿದ್ಯಾರ್ಥಿಗಳನ್ನು ನೋಡಿದರೆ ಬೇಸರ ಎನಿಸುತ್ತದೆ. ಆದರೆ ಸುಪ್ರೀಂ ಕೋರ್ಟ್ ಏನು ಮಾಡಲು ಸಾಧ್ಯ? ಯುದ್ಧವನ್ನು ನಿಲ್ಲಿಸಲು ನಾವು ರಷ್ಯಾ ಅಧ್ಯಕ್ಷರಿಗೆ ನಿರ್ದೇಶನ ನೀಡಬಹುದೇ? ಎಂದು ಸುಪ್ರೀಂ ಕೋರ್ಟ್ ವಕೀಲರಿಗೆ ಮರುಪ್ರಶ್ನೆ ಮಾಡಿದೆ. ಅಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕೆಂಬ ವಕೀಲರ ಮನವಿಗೆ ಉತ್ತರಿಸಿದ ಪೀಠವು, ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ನ್ಯಾಯಾಲಯಕ್ಕೆ ಕಾಳಜಿ ಇದೆ ಮತ್ತು ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…