ಉಕ್ರೇನ್ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ವಕೀಲರಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ನಡೆಸಿದೆ.
ಉಕ್ರೇನ್ನಲ್ಲಿ ಸಿಲುಕಿರುವ ಜನರು ಮತ್ತು ಭಾರತೀಯ ವಿದ್ಯಾರ್ಥಿಗಳನ್ನು ನೋಡಿದರೆ ಬೇಸರ ಎನಿಸುತ್ತದೆ. ಆದರೆ ಸುಪ್ರೀಂ ಕೋರ್ಟ್ ಏನು ಮಾಡಲು ಸಾಧ್ಯ? ಯುದ್ಧವನ್ನು ನಿಲ್ಲಿಸಲು ನಾವು ರಷ್ಯಾ ಅಧ್ಯಕ್ಷರಿಗೆ ನಿರ್ದೇಶನ ನೀಡಬಹುದೇ? ಎಂದು ಸುಪ್ರೀಂ ಕೋರ್ಟ್ ವಕೀಲರಿಗೆ ಮರುಪ್ರಶ್ನೆ ಮಾಡಿದೆ. ಅಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕೆಂಬ ವಕೀಲರ ಮನವಿಗೆ ಉತ್ತರಿಸಿದ ಪೀಠವು, ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ನ್ಯಾಯಾಲಯಕ್ಕೆ ಕಾಳಜಿ ಇದೆ ಮತ್ತು ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…