Advertisement
ರಾಷ್ಟ್ರೀಯ

ಯುದ್ಧವನ್ನು ನಿಲ್ಲಿಸುವಂತೆ ರಷ್ಯಾ ಅಧ್ಯಕ್ಷರಿಗೆ ನಾವು ನಿರ್ದೇಶನ ನೀಡಬಹುದೇ…?| ಸುಪ್ರೀಂ ಕೋರ್ಟ್

Share

ಉಕ್ರೇನ್‌ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ವಕೀಲರಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ನ್ಯಾಯಪೀಠ ನಡೆಸಿದೆ.

ಉಕ್ರೇನ್‌ನಲ್ಲಿ ಸಿಲುಕಿರುವ ಜನರು ಮತ್ತು ಭಾರತೀಯ ವಿದ್ಯಾರ್ಥಿಗಳನ್ನು ನೋಡಿದರೆ ಬೇಸರ ಎನಿಸುತ್ತದೆ. ಆದರೆ ಸುಪ್ರೀಂ ಕೋರ್ಟ್ ಏನು ಮಾಡಲು ಸಾಧ್ಯ? ಯುದ್ಧವನ್ನು ನಿಲ್ಲಿಸಲು ನಾವು ರಷ್ಯಾ ಅಧ್ಯಕ್ಷರಿಗೆ ನಿರ್ದೇಶನ ನೀಡಬಹುದೇ? ಎಂದು ಸುಪ್ರೀಂ ಕೋರ್ಟ್ ವಕೀಲರಿಗೆ ಮರುಪ್ರಶ್ನೆ ಮಾಡಿದೆ. ಅಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕೆಂಬ ವಕೀಲರ ಮನವಿಗೆ ಉತ್ತರಿಸಿದ ಪೀಠವು,  ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ನ್ಯಾಯಾಲಯಕ್ಕೆ ಕಾಳಜಿ ಇದೆ ಮತ್ತು ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

20 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago