ಉಕ್ರೇನ್ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ವಕೀಲರಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ನಡೆಸಿದೆ.
ಉಕ್ರೇನ್ನಲ್ಲಿ ಸಿಲುಕಿರುವ ಜನರು ಮತ್ತು ಭಾರತೀಯ ವಿದ್ಯಾರ್ಥಿಗಳನ್ನು ನೋಡಿದರೆ ಬೇಸರ ಎನಿಸುತ್ತದೆ. ಆದರೆ ಸುಪ್ರೀಂ ಕೋರ್ಟ್ ಏನು ಮಾಡಲು ಸಾಧ್ಯ? ಯುದ್ಧವನ್ನು ನಿಲ್ಲಿಸಲು ನಾವು ರಷ್ಯಾ ಅಧ್ಯಕ್ಷರಿಗೆ ನಿರ್ದೇಶನ ನೀಡಬಹುದೇ? ಎಂದು ಸುಪ್ರೀಂ ಕೋರ್ಟ್ ವಕೀಲರಿಗೆ ಮರುಪ್ರಶ್ನೆ ಮಾಡಿದೆ. ಅಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕೆಂಬ ವಕೀಲರ ಮನವಿಗೆ ಉತ್ತರಿಸಿದ ಪೀಠವು, ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ನ್ಯಾಯಾಲಯಕ್ಕೆ ಕಾಳಜಿ ಇದೆ ಮತ್ತು ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…